ಕುಡಿಯುವ ನೀರಿನ ಜಲ ಕುಂಭ ಉದ್ಘಾಟನೆ
ಲೋಕದರ್ಶನ ವರದಿ
ಹಿಡಕಲ್ ಡ್ಯಾಮ 10 : ಕುಡಿಯುವ ನೀರಿನ ಜಲ ಕುಂಭ ಉದ್ಘಾಟನೆಯನ್ನು ತಾಲೂಕಾ ಪಂಚಾಯಿತಿ ಅಧ್ಯಕ್ಷ ದಸ್ತಗೀರ ಬಸ್ಸಾಪೂರಿ, ಬಾಲಚಂದ್ರ ಅಕ್ಕತಂಗೇರಹಾಳ ಪತ್ರಕರ್ತರು, ರಾಜ್ಯ ಪತ್ರಿಕಾ ಸಂಘದ ಹುಕ್ಕೇರಿ ತಾಲೂಕಾಧ್ಯಕ್ಷ ರವೀಂದ್ರ ಜಿಂಡ್ರಾಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಂ.ಟಿ.ಮುಲ್ಲಾ ನೌಕರ ಸಂಘದ ಅಧ್ಯಕ್ಷರು, ಶಾಲಾ ಮುಖ್ಯೋಧ್ಯಾಪಕ ರಾಜಗೋಪಾಲ ಮಿತ್ರನ್ನವರ, ರಹಮಾನ ಫೀರಜಾದೆ, ಸಾಹಿತ್ಯ ಪರಿಷತ ಹುಕ್ಕೇರಿ ತಾಲೂಕಾಧ್ಯಕ್ಷ ಪ್ರಕಾಶ ಹೋಸಮನಿ, ಹಿರಿಯ ಸಾಹಿತಿ ಕಾ.ಹೊ.ಶಿಂದೆ, ಹೋಸಪೇಟೆ ಗ್ರಾಮ ಪಂಚಾಯಿತ ಅಧ್ಯಕ್ಷ ಬಸವರಾಜ ಚಿಕ್ಕೋಡಿ, ಪಿಡಿಓ ಎಂ.ಬಿ.ಪೂಜೇರಿ, ದೀಪಕ ನಾಡಗೌಡ, ರಮೇಶ ನಾಯಿಕ, ಗುರುಗಳಾದ ದುರದುಂಡಿ, ಡಾ.ಕಮತೆ, ಲೇಬರ ಕ್ಯಾಂಪ ಮುಖ್ಯೋಧ್ಯಾಪಕರು ಎಚ್.ಎನ್.ಮಗದುಮ್ಮ, ಶಾಲೆಯ ಶಿಕ್ಷಕರು, ಶಿಕ್ಷಕಿಯರು, ಮುದ್ದು ಮಕ್ಕಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಈ ಕಾರ್ಯಕ್ರಮವನ್ನು ಎ.ಎ.ಪಾಟೀಲ ದೈಹಿಕ ಶಿಕ್ಷಕರು ನೆರವೇರಿಸಿಕೊಟ್ಟರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 