ಕೇಂದ್ರ ಬಜೆಟ್ನಲ್ಲಿ ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ
The injustice being done to Karnataka in terms of tax share in the central budget
ಬ್ಯಾಡಗಿ 02: ಕೇಂದ್ರ ಬಜೆಟ್ನಲ್ಲಿ ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಯಾವುದೇ ಇಚ್ಛಾಶಕ್ತಿಯನ್ನು ಕೇಂದ್ರ ಸರ್ಕಾರ ತೋರಿಲ್ಲ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಮತ್ತು ಬರ ಪರಿಹಾರಕ್ಕೆ ವಿಶೇಷ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಮತ್ತೊಮ್ಮೆ ವಿಫಲವಾಗಿದೆ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳುತ್ತಲೇ ಬಂದಿರುವ ಕೇಂದ್ರ ಸರ್ಕಾರ, ಈ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಯಾವುದೇ ಹೊಸ ಉತ್ತೇಜನಕಾರಿ ಯೋಜನೆಗಳನ್ನು ಘೋಷಿಸಿಲ್ಲ. ರಸಗೊಬ್ಬರ ಮತ್ತು ಕೃಷಿ ಉಪಕರಣಗಳ ಮೇಲಿನ ಜಿಎಸ್ಟಿ ಇಳಿಕೆ ಮಾಡುವ ಬಗ್ಗೆ ಚಕಾರ ಎತ್ತಿಲ್ಲ. ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ, ಬೆಲೆ ಏರಿಕೆಯಿಂದ ತತ್ತರಿಸಿದ ಗೃಹಿಣಿಯರಿಗೆ ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಈ ಬಜೆಟ್ನಲ್ಲಿ ಸಿಕ್ಕಿದ್ದು ಬರೀ ಚೊಂಬು.- ಬಸವರಾಜ ಶಿವಣ್ಣನವರ, ಶಾಸಕರು ಬ್ಯಾಡಗಿ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 