ಲೋಕಸಭೆಯಲ್ಲಿ ಬಿಜೆಪಿಯಿಂದ ನಾಪತ್ತೆಯಾದ ಸೈನಿಕನ ವಿಷಯ ಪ್ರಸ್ತಾಪ
ನವದೆಹಲಿ, ಫೆ 4 : ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯುತ್ತಿದ್ದ ಸೈನಿಕನೋರ್ವ ಹಿಮದಲ್ಲಿ ಜಾರಿ ನಾಪತ್ತೆಯಾಗಿರುವ ವಿಷಯವನ್ನು ಲೋಕಸಭೆಯಲ್ಲಿ ಮಂಗಳವಾರ ಬಿಜೆಪಿ ಪ್ರಸ್ತಾಪಿಸಿತು.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಅಜಯ್ ಭಟ್, ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಜ 8 ರಂದು ಕಾವಲು ಕಾಯುತ್ತಿದ್ದ ಹವಲ್ದಾರ್ ರಾಜೇಂದ್ರ ಸಿಂಗ್ ನೇಗಿ ಕಾಣೆಯಾಗಿದ್ದಾರೆ.
ಘಟನೆ ನಡೆದು ಒಂದು ತಿಂಗಳಾದರೂ ಕಾಣೆಯಾದ ಸೈನಿಕನ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸೈನಿಕ ಹಿಮದಲ್ಲಿ ಜಾರಿ ಗಡಿ ದಾಟಿರಬಹುದು ಎಂದು ಹೇಳಲಾಗುತ್ತಿದೆ ಎಂದು ಹೇಳಿದರು.
ಸರ್ಕಾರ ಮಧ್ಯಪ್ರವೇಶಿಸಿ ಸೈನಿಕನ ಕುರಿತು ಮಾಹಿತಿ ನೀಡಬೇಕು ಎಂದು ಅಜಯ್ ಭಟ್ ಕೋರಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 