ಲೋಕಸಭೆಯಲ್ಲಿ ಬಿಜೆಪಿಯಿಂದ ನಾಪತ್ತೆಯಾದ ಸೈನಿಕನ ವಿಷಯ ಪ್ರಸ್ತಾಪ
ನವದೆಹಲಿ, ಫೆ 4 : ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯುತ್ತಿದ್ದ ಸೈನಿಕನೋರ್ವ ಹಿಮದಲ್ಲಿ ಜಾರಿ ನಾಪತ್ತೆಯಾಗಿರುವ ವಿಷಯವನ್ನು ಲೋಕಸಭೆಯಲ್ಲಿ ಮಂಗಳವಾರ ಬಿಜೆಪಿ ಪ್ರಸ್ತಾಪಿಸಿತು.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಅಜಯ್ ಭಟ್, ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಜ 8 ರಂದು ಕಾವಲು ಕಾಯುತ್ತಿದ್ದ ಹವಲ್ದಾರ್ ರಾಜೇಂದ್ರ ಸಿಂಗ್ ನೇಗಿ ಕಾಣೆಯಾಗಿದ್ದಾರೆ.
ಘಟನೆ ನಡೆದು ಒಂದು ತಿಂಗಳಾದರೂ ಕಾಣೆಯಾದ ಸೈನಿಕನ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸೈನಿಕ ಹಿಮದಲ್ಲಿ ಜಾರಿ ಗಡಿ ದಾಟಿರಬಹುದು ಎಂದು ಹೇಳಲಾಗುತ್ತಿದೆ ಎಂದು ಹೇಳಿದರು.
ಸರ್ಕಾರ ಮಧ್ಯಪ್ರವೇಶಿಸಿ ಸೈನಿಕನ ಕುರಿತು ಮಾಹಿತಿ ನೀಡಬೇಕು ಎಂದು ಅಜಯ್ ಭಟ್ ಕೋರಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 