ಲೋಕಸಭೆಯಲ್ಲಿ ಬಿಜೆಪಿಯಿಂದ ನಾಪತ್ತೆಯಾದ ಸೈನಿಕನ ವಿಷಯ ಪ್ರಸ್ತಾಪ
ನವದೆಹಲಿ, ಫೆ 4 : ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯುತ್ತಿದ್ದ ಸೈನಿಕನೋರ್ವ ಹಿಮದಲ್ಲಿ ಜಾರಿ ನಾಪತ್ತೆಯಾಗಿರುವ ವಿಷಯವನ್ನು ಲೋಕಸಭೆಯಲ್ಲಿ ಮಂಗಳವಾರ ಬಿಜೆಪಿ ಪ್ರಸ್ತಾಪಿಸಿತು.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಅಜಯ್ ಭಟ್, ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಜ 8 ರಂದು ಕಾವಲು ಕಾಯುತ್ತಿದ್ದ ಹವಲ್ದಾರ್ ರಾಜೇಂದ್ರ ಸಿಂಗ್ ನೇಗಿ ಕಾಣೆಯಾಗಿದ್ದಾರೆ.
ಘಟನೆ ನಡೆದು ಒಂದು ತಿಂಗಳಾದರೂ ಕಾಣೆಯಾದ ಸೈನಿಕನ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸೈನಿಕ ಹಿಮದಲ್ಲಿ ಜಾರಿ ಗಡಿ ದಾಟಿರಬಹುದು ಎಂದು ಹೇಳಲಾಗುತ್ತಿದೆ ಎಂದು ಹೇಳಿದರು.
ಸರ್ಕಾರ ಮಧ್ಯಪ್ರವೇಶಿಸಿ ಸೈನಿಕನ ಕುರಿತು ಮಾಹಿತಿ ನೀಡಬೇಕು ಎಂದು ಅಜಯ್ ಭಟ್ ಕೋರಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 