ಬಾಲಕ ಸಿಕ್ಕಿದ್ದಾನೆ: ಪಾಲಕರು ಕರೆದೊಯ್ಯಲು ಮನವಿ
ಹಾವೇರಿ೨೬: ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 2017ರ ಡಿಸೆಂಬರ್ 28 ರಂದು ಎಂಟು ವರ್ಷದ ಬಾಲಕ ಹುಬ್ಬಳ್ಳಿ ಮಕ್ಕಳ ಸಹಾಯವಾಣಿ ಕೇಂದ್ರದ ಸದಸ್ಯರಿಗೆ ಸಿಕ್ಕಿದ್ದಾನೆ. ಸದರಿ ಬಾಲಕನನ್ನು ರಕ್ಷಣೆಮಾಡಿ ರಾಣೇಬೆನ್ನೂರು ಸರಕಾರಿ ಬಾಲಕರ ಬಾಲಮಂದಿರದಲ್ಲಿ ಇರಿಸಲಾಗಿದೆ.
ಬಾಲಕರ ವಿಚಾರಣೆಯಿಂದ ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಈ ಬಾಲಕ ಸುಲೇಮಾನ ಎಂದು ತಿಳಿಸಿದ್ದಾನೆ. ಈ ಹುಡುಗನ ಪಾಲಕರು ಯಾರಾದರೂ ಇದ್ದರೆ ಮುಂದಿನ 120 ದಿನದೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಸವೇಶ್ವರನಗರ ಬಿ ಬ್ಲಾಕ್, 5ನೇ ಕ್ರಾಸ್, ಎ.ಬಿ.ಗುಡಗೂರ ಬಿಲ್ಡಿಂಗ್, ಹಾವೇರಿ -581110 ದೂ.08375-233062 ಸಂಪಕರ್ಿಸಲು ಕೋರಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 