ಬಾಲಕ ಸಿಕ್ಕಿದ್ದಾನೆ: ಪಾಲಕರು ಕರೆದೊಯ್ಯಲು ಮನವಿ
ಹಾವೇರಿ೨೬: ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 2017ರ ಡಿಸೆಂಬರ್ 28 ರಂದು ಎಂಟು ವರ್ಷದ ಬಾಲಕ ಹುಬ್ಬಳ್ಳಿ ಮಕ್ಕಳ ಸಹಾಯವಾಣಿ ಕೇಂದ್ರದ ಸದಸ್ಯರಿಗೆ ಸಿಕ್ಕಿದ್ದಾನೆ. ಸದರಿ ಬಾಲಕನನ್ನು ರಕ್ಷಣೆಮಾಡಿ ರಾಣೇಬೆನ್ನೂರು ಸರಕಾರಿ ಬಾಲಕರ ಬಾಲಮಂದಿರದಲ್ಲಿ ಇರಿಸಲಾಗಿದೆ.
ಬಾಲಕರ ವಿಚಾರಣೆಯಿಂದ ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಈ ಬಾಲಕ ಸುಲೇಮಾನ ಎಂದು ತಿಳಿಸಿದ್ದಾನೆ. ಈ ಹುಡುಗನ ಪಾಲಕರು ಯಾರಾದರೂ ಇದ್ದರೆ ಮುಂದಿನ 120 ದಿನದೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಸವೇಶ್ವರನಗರ ಬಿ ಬ್ಲಾಕ್, 5ನೇ ಕ್ರಾಸ್, ಎ.ಬಿ.ಗುಡಗೂರ ಬಿಲ್ಡಿಂಗ್, ಹಾವೇರಿ -581110 ದೂ.08375-233062 ಸಂಪಕರ್ಿಸಲು ಕೋರಲಾಗಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 