ಬಾಲಕ ಸಿಕ್ಕಿದ್ದಾನೆ: ಪಾಲಕರು ಕರೆದೊಯ್ಯಲು ಮನವಿ
ಹಾವೇರಿ೨೬: ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 2017ರ ಡಿಸೆಂಬರ್ 28 ರಂದು ಎಂಟು ವರ್ಷದ ಬಾಲಕ ಹುಬ್ಬಳ್ಳಿ ಮಕ್ಕಳ ಸಹಾಯವಾಣಿ ಕೇಂದ್ರದ ಸದಸ್ಯರಿಗೆ ಸಿಕ್ಕಿದ್ದಾನೆ. ಸದರಿ ಬಾಲಕನನ್ನು ರಕ್ಷಣೆಮಾಡಿ ರಾಣೇಬೆನ್ನೂರು ಸರಕಾರಿ ಬಾಲಕರ ಬಾಲಮಂದಿರದಲ್ಲಿ ಇರಿಸಲಾಗಿದೆ.
ಬಾಲಕರ ವಿಚಾರಣೆಯಿಂದ ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಈ ಬಾಲಕ ಸುಲೇಮಾನ ಎಂದು ತಿಳಿಸಿದ್ದಾನೆ. ಈ ಹುಡುಗನ ಪಾಲಕರು ಯಾರಾದರೂ ಇದ್ದರೆ ಮುಂದಿನ 120 ದಿನದೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಸವೇಶ್ವರನಗರ ಬಿ ಬ್ಲಾಕ್, 5ನೇ ಕ್ರಾಸ್, ಎ.ಬಿ.ಗುಡಗೂರ ಬಿಲ್ಡಿಂಗ್, ಹಾವೇರಿ -581110 ದೂ.08375-233062 ಸಂಪಕರ್ಿಸಲು ಕೋರಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 