ದೇಹದಲ್ಲಿರುವ ಚಕ್ರಗಳ ಸಮತೋಲನೆಯಿಂದ ಮಂಡಿನೋವು ಉಪಶಮನ: ಆಚಾರ್ಯ
ಲೋಕದರ್ಶನವರದಿ
ರಾಣೇಬೆನ್ನೂರು 15: ದೇಹದಲ್ಲಿರುವ ಚಕ್ರಗಳ ಮೂಲಕ ಮಂಡಿನೋವು, ಬೆನ್ನು ನೋವು, ಹೃದಯ ಸಂಬಂಧಿಸಿದ ಕಾಯಿಲೆ, ಸಕ್ಕರೆ ಕಾಯಿಲೆ, ರಕ್ತದೊತ್ತಡ, ಆರ್ಥರೈಟೀಸ್ ಸೇರಿ ಎಲ್ಲ ಬಗೆಯ ಕಾಯಿಲೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಉಚಿತವಾಗಿ ದೊರೆಯುವ ಇಂಥ ಕ್ಯಾಂಪ್ಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಸನ್ನ ಆಚಾರ್ಯ ಮಾತನಾಡಿದರು.
ಸ್ಥಳೀಯ ವೈ.ಪಿ.ವಿ ಸೆಂಟರ್ ವತಿಯಿಂದ ಇಲ್ಲಿಯ ಶ್ರೀರಾಮ ನಗರದ ಸಾಯಿಬಾಬಾ ಮಂದಿರದ ಆವರಣದಲ್ಲಿ ಮಂಗಳವಾರ ಸಂಜೆ ಉಚಿತವಾಗಿ ಹೀಲಿಂಗ್ ಕ್ಯಾಂಪ್ ನಡೆಯಿತು.
ತರಬೇತಿದಾರ ಹಾಗೂ ವೈ.ಪಿ.ವಿ ಸೆಂಟರ್ನ ಅಧ್ಯಕ್ಷ ಪ್ರಸನ್ನ ಆಚಾರ್ಯ ಹಾಗೂ ಕಾರ್ಯದಶರ್ಿ ರಂಜನಾ ಆಚಾರ್ಯ ಪ್ರಾಣವಿದ್ಯೆ ಮೂಲಕ ಹೀಲಿಂಗ್ ಚಿಕಿತ್ಸೆಯ ತರಬೇತಿ ನೀಡಿದರು.
ವೈ.ಪಿ.ವಿ. ಸೆಂಟರ್ನ ಸದಸ್ಯರಾದ ರೂಪಾ ನಂದ್ಯಾಲ, ಸುಮಂಗಲಾ ಹೊಸಮನಿ, ರೂಪಾ ಗೌಡರ, ಜ್ಯೋತಿ ಕಲ್ಲಾಪುರ, ಕವಿತಾ ದೇಶಿ, ಸೋಮಶೇಖರ ನಂದ್ಯಾಲ, ಜಯಲಲಿತಾ ಹೊಸಮನಿ, ಶೈಲಜಾ ಉಜ್ಜಯಿನಿಮಠ, ರೇವಣಸಿದ್ದಪ್ಪ ಎಡಳ್ಳಿ ಹಾಗೂ 50ಕ್ಕೂ ಅಧಿಕ ಶಿಬಿರಾಥರ್ಿಗಳು ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 