ಅ31 ರಂದು ಸಮೀಕ್ಷಾ ಕಾರ್ಯ ಅಂತಿಮ ದಿನ
The last day of the survey work is on October 31st.
ಅ31 ರಂದು ಸಮೀಕ್ಷಾ ಕಾರ್ಯ ಅಂತಿಮ ದಿನ
ಸಂಬರಗಿ 27: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಪ್ರಾರಂಭಗೊಂಡಿದ್ದು, ದಿನಾಂಕ 31-10-2025 ಅಂತಿಮ ದಿನವಾಗಿರುತ್ತದೆ. ಗ್ರಾಮ ಪಂಚಾಯತಿ/ಪುರಸಭೆ ವ್ಯಾಪ್ತಿಯ ಕುಟುಂಬಗಳ ಸಮೀಕ್ಷೆಯಲ್ಲಿ ಯಾವುದೇ ಕುಟುಂಬ ಬಿಟ್ಟು ಹೋಗಿದ್ದಲ್ಲಿ ಗ್ರಾಮದ ನ್ಯಾಯಬೆಲೆ ಅಂಗಡಿ ಗ್ರಾಮ ಪಂಚಾಯತ್ ಇವರನ್ನು ಸಂಪರ್ಕ್ಷಿ ಬೇಕೆಂದು ಹಿಂದುಳಿದ ವರ್ಗದ ತಾಲೂಕ ಕಲ್ಯಾಣ ಅಧಿಕಾರಿ ಹಾಗೂ ತಾಲೂಕ ಸಮೀಕ್ಷಾ ಸರ್ವೆ ಅಧಿಕಾರಿ ವೆಂಕಟೇಶ್ ಕುಲಕರ್ಣಿ ಹೇಳಿದರು.
ಅವರು ಸಂಬರಗಿ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡ್ಕೋದ ನಂತರ ಮಾತನಾಡಿ ಅವರು ಯಾರಾದ್ರೂ ಈ ಸರ್ವೇಯಲ್ಲಿ ಉಳಿದಿದ್ರೆ , ಅಂತಹ ನಾಗರಿಕರು ಕುಟುಂಬದ ಮುಖ್ಯಸ್ಥರ ಹೆಸರು, ಮೋಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಸಂಬಂಧಿಸಿದ ಗ್ರಾಮ / ಪಟ್ಟಣದ ನ್ಯಾಯ ಬೆಲೆ ಅಂಗಡಿ( ರೇಶನ ಅಂಗಡಿ) ಯಲ್ಲಿ ಮಾಹಿತಿಯನ್ನು ನೀಡಲು ಕೋರಿದೆ. ಮಾಹಿತಿ ನೀಡಿದಲ್ಲಿ ಯಾವುದೇ ಕುಟುಂಬಗಳ ಸಮೀಕ್ಷೆ ಯಿಂದ ಹೊರಗುಳಿಯದಂತೆ ಎಲ್ಲ ನಾಗರೀಕರ ಸಮೀಕ್ಷೆ ಕೈಗೊಳ್ಳಲು ತಾಲೂಕ ಆಡಳಿತಿ ವಿನಂತಿಸಿರುತ್ತಾರೆ. ಈ ವೇಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದರಿಯಪ್ಪ ತಗುಲಿ ನ್ಯಾಯ ಬೆಲೆ ಅಂಗಡಿ ಮುಖ್ಯಸ್ಥರು ಉಪಸ್ಥಿತಿ ಇದ್ದರು ಫೋಟೋ ವೆಂಕಟೇಶ್ ಕುಲಕರ್ಣಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 