ಲಕ್ಷ್ಮೀ ವೆಂಕಟೇಶ್ವರ ಮೂರ್ತಿಗಳ ಅದ್ದೂರಿ ಮೆರವಣಿಗೆ ಚಾಲನೆ
ಲೋಕದರ್ಶನವರದಿ
ಹಾವೇರಿ: ತಾಲೂಕಿನ ನೆಗಳೂರ ಗ್ರಾಮದಲ್ಲಿ ನೂತನವಾಗಿ ನಿಮರ್ಿಸಿರುವ ಲಕ್ಷ್ಮೀ ವೆಂಕಟೇಶ್ವರ ದೇವಾಲಯ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ರವಿವಾರ ನೂತನ ಲಕ್ಷ್ಮೀ ವೆಂಕಟೇಶ್ವರ ಮೂರ್ತಿ ಮರವಣಿಗೆ ಅದ್ದೂರಿ ಯಾಗಿ ಜರುಗಿತು. ಗ್ರಾಮದ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಮೇರವಣಿಗೆಗೆ ಚಾಲನೆ ನೀಡಿದರು. ಸಂಸ್ಥಾನ ಹಿರೇಮಠ ದಿಂದ ಪ್ರಾರಭಗೊಂಡ ಮೇರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವೆಂಕಟೇಶ್ವರ ದೇವಾಲಯ ತಲುಪಿತು. ಮೇರವಣಿಗೆಯಲ್ಲಿ ಮಹಿಳೆಯರು ಪೂರ್ಣ ಕುಂಭ ಕಳಸ ಆರತಿ ಗಳೊಂದಿಗೆ ಸಾಗಿದರು. ಮೇರವಣಿಗೆಯಲ್ಲಿ ಎಪಿಎಂಸಿ ಸದಸ್ಯ ಕೃಷ್ಣರೆಡ್ಡಿ ಮೈದೂರ ಬಸನಗೌಡ ಸುಕುಳಿ ಶಿವಾನಂದಪ್ಪ ಸಪ್ಪಿನ್ ಸಿದ್ದಮಲ್ಲಪ್ಪ ಬಾಲಣ್ಣನವರ. ಹನುಮಂತಪ್ಪ ತಮ್ಮಣ್ಣನವರ ನೀಲಪ್ಪ ಸಂಜೀವಣ್ಣನವರ ಶಿವಾನಂದ ಸಂಜೀವಣ್ಣನವರ ಡಿ.ಹೆಚ್.ತಮ್ಮಣ್ಣನವರ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 