ಹೊಸ ಬಸ್ ನಿಲ್ದಾಣದಲ್ಲಿ ಗ್ರಂಥಾಲಯ ಆರಂಭ
ಗದಗ 30: ಗದಗ ಹೊಸ ಬಸ್ ನಿಲ್ದಾಣದಲ್ಲಿನ ಸಾರ್ವಜನಿಕ ಗ್ರಂಥಾಲಯವನ್ನು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರಿಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಚ್.ಕೆ.ಪಾಟೀಲ, ಜಿ.ಪಂ. ಅಧ್ಯಕ್ಷ ವಾಸಣ್ಣ ಕುರಡಗಿ, ಗದಗ ತಾ.ಪಂ. ಉಪಾಧ್ಯಕ್ಷ ಎ.ಆರ್. ನದಾಫ್, ಗದಗ ಬೆಟಗೇರಿ ನಗರಸಭೆ ಪ್ರಭಾರ ಅಧ್ಯಕ್ಷ ಪ್ರಕಾಶ ಬಾಕಳೆ , ಮಾಜಿ ಶಾಸಕ ಕೋನರಡ್ಡಿ, ವಾ. ಕ.ರ.ಸಾ. ಸಂಸ್ಥೆಯ ಮುಖ್ಯ ಕಾಮರ್ಿಕ ಕಲ್ಯಾಣಾಧಿಕಾರಿ ಎಸ್.ಕೆ. ಹಟ್ಟಿ, ವಿಭಾಗೀಯ ನಿಯಂತ್ರಣಾಧಿಕಾರಿ ಎಫ್.ಸಿ. ಹಿರೇಮಠ, ಗ್ರಂಥಾಲಯ ಇಲಾಖೆಯ ಅಧಿಕಾರಿ ಜಿ.ಎಸ್. ವೆಂಕಟೇಶ್ವರಿ, ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು ಹಿರಿಯರು, ಗಣ್ಯರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 