ಹೊಸ ಬಸ್ ನಿಲ್ದಾಣದಲ್ಲಿ ಗ್ರಂಥಾಲಯ ಆರಂಭ
ಗದಗ 30: ಗದಗ ಹೊಸ ಬಸ್ ನಿಲ್ದಾಣದಲ್ಲಿನ ಸಾರ್ವಜನಿಕ ಗ್ರಂಥಾಲಯವನ್ನು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರಿಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಚ್.ಕೆ.ಪಾಟೀಲ, ಜಿ.ಪಂ. ಅಧ್ಯಕ್ಷ ವಾಸಣ್ಣ ಕುರಡಗಿ, ಗದಗ ತಾ.ಪಂ. ಉಪಾಧ್ಯಕ್ಷ ಎ.ಆರ್. ನದಾಫ್, ಗದಗ ಬೆಟಗೇರಿ ನಗರಸಭೆ ಪ್ರಭಾರ ಅಧ್ಯಕ್ಷ ಪ್ರಕಾಶ ಬಾಕಳೆ , ಮಾಜಿ ಶಾಸಕ ಕೋನರಡ್ಡಿ, ವಾ. ಕ.ರ.ಸಾ. ಸಂಸ್ಥೆಯ ಮುಖ್ಯ ಕಾಮರ್ಿಕ ಕಲ್ಯಾಣಾಧಿಕಾರಿ ಎಸ್.ಕೆ. ಹಟ್ಟಿ, ವಿಭಾಗೀಯ ನಿಯಂತ್ರಣಾಧಿಕಾರಿ ಎಫ್.ಸಿ. ಹಿರೇಮಠ, ಗ್ರಂಥಾಲಯ ಇಲಾಖೆಯ ಅಧಿಕಾರಿ ಜಿ.ಎಸ್. ವೆಂಕಟೇಶ್ವರಿ, ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು ಹಿರಿಯರು, ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 