ಹೊಸ ಬಸ್ ನಿಲ್ದಾಣದಲ್ಲಿ ಗ್ರಂಥಾಲಯ ಆರಂಭ
ಗದಗ 30: ಗದಗ ಹೊಸ ಬಸ್ ನಿಲ್ದಾಣದಲ್ಲಿನ ಸಾರ್ವಜನಿಕ ಗ್ರಂಥಾಲಯವನ್ನು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರಿಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಚ್.ಕೆ.ಪಾಟೀಲ, ಜಿ.ಪಂ. ಅಧ್ಯಕ್ಷ ವಾಸಣ್ಣ ಕುರಡಗಿ, ಗದಗ ತಾ.ಪಂ. ಉಪಾಧ್ಯಕ್ಷ ಎ.ಆರ್. ನದಾಫ್, ಗದಗ ಬೆಟಗೇರಿ ನಗರಸಭೆ ಪ್ರಭಾರ ಅಧ್ಯಕ್ಷ ಪ್ರಕಾಶ ಬಾಕಳೆ , ಮಾಜಿ ಶಾಸಕ ಕೋನರಡ್ಡಿ, ವಾ. ಕ.ರ.ಸಾ. ಸಂಸ್ಥೆಯ ಮುಖ್ಯ ಕಾಮರ್ಿಕ ಕಲ್ಯಾಣಾಧಿಕಾರಿ ಎಸ್.ಕೆ. ಹಟ್ಟಿ, ವಿಭಾಗೀಯ ನಿಯಂತ್ರಣಾಧಿಕಾರಿ ಎಫ್.ಸಿ. ಹಿರೇಮಠ, ಗ್ರಂಥಾಲಯ ಇಲಾಖೆಯ ಅಧಿಕಾರಿ ಜಿ.ಎಸ್. ವೆಂಕಟೇಶ್ವರಿ, ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು ಹಿರಿಯರು, ಗಣ್ಯರು ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 