ಸಚಿವರು ಸಂಬಂಧಿತ ಜಿಲ್ಲೆಗಳಲ್ಲೇ ಉಳಿಯಬೇಕು, ಯಾವುದೇ ಉದ್ದೇಶಕ್ಕೂ ಬೆಂಗಳೂರಿಗೆ ಬರಬಾರದು- ಮುಖ್ಯಮಂತ್ರಿ ಸೂಚನೆ
ಬೆಂಗಳೂರು, ಮಾರ್ಚ್ 26, ಕೋವಿಡ್ -19 ಸೋಂಕು ಹರಡುವಿಕೆ ನಿಯಂತ್ರಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಎಲ್ಲಾ ಸಚಿವ ಸಂಪು ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಗಳಲ್ಲೇ ಉಳಿಯುವಂತೆ ಸೂಚಿಸಿದ್ದರೆ. ಇಡೀ ದೇಶ ಲಾಕ್ಡೌನ್(ಸಂಪೂರ್ಣ ಸ್ತಬ್ಧ)ನಲ್ಲಿರುವಾಗ ತಮ್ಮನ್ನು ಭೇಟಿ ಮಾಡುವುದಕ್ಕಾಗಲಿ ಇಲ್ಲವೇ ಬೇರೆ ಇನ್ಯಾವುದೇ ಉದ್ದೇಶಕ್ಕೂ ಬೆಂಗಳೂರಿಗೆ ಬರಬಾರದು ಎಂದು ಯಡಿಯೂರಪ್ಪ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಮುಖ್ಯಮಂತ್ರಿವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಲು ಯಾವುದೇ ಸಾರ್ವಜನಿಕರಿಗೂ ಅವಕಾಶ ನೀಡಲಾಗಿಲ್ಲ. ಮುಖ್ಯಮಂತ್ರಿಯವರ ಕಚೇರಿಯ ಸೂಚನೆಗಳಂತೆ ಪಕ್ಷದ ಯಾವುದೇ ಮುಖಂಡರನ್ನೂ ಸಹ ಅವರ ನಿವಾಸದಲ್ಲಿ ಭೇಟಿಯಾಗಲು ಅವಕಾಶ ನೀಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 