ಗಡಿಯಲ್ಲಿ ಪಾಕ್ ಒಳನುಸುಸುಳುಕೋರನ ಹತ್ಯೆ
ಶ್ರೀನಗರ,ಅ 17: ಭಾರತ- ಪಾಕಿಸ್ತಾನದ ಅಟಾರಿ ಭಾಗದಲ್ಲಿ ಗಡಿ ಭದ್ರತಾ ಯೋಧರು ಪಾಕ್ ಒಳನುಸುಳುಗಾರನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಅಟಾರಿ ರೈಲ್ವೇ ಟ್ರಾಕ್ ಬಳಿ ಭಾರತದ ಗಡಿಯೊಳಗೆ ನುಸುಳಲು ಯತ್ನ ಮಾಡುತ್ತಿದ್ದ ಸಮಯದಲ್ಲಿ ನಮ್ಮ ಯೋಧರು ಹೊಡೆದುರುಳಿಸಿದ್ದಾರೆ. ಮೃತ ಪಾಕ್ ನುಸುಳು ಕೋರನನ್ನು ಗುಲ್ ನವಾಜ್ ಎಂದು ಗುರುತಿಸಲಾಗಿದೆ. ಗಡಿ ದಾಟುತ್ತಿರುವುದು ಯೋಧರ ಗಮನಕ್ಕೆ ಬಂದಿದ್ದು ಬಿಎಸ್ ಎಫ್ ಯೋಧರು ಪಾಕ್ ನುಸುಳುಕೋರನಿಗೆ ಹಿಂದೆ ಹೋಗುವಂತೆ ಸೂಚಿಸಿದ್ದರೂ ಆದರೆ ಆತ ನಿರಾಕರಿಸಿದ್ದ. ನಂತರ ಯೋಧರು ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 