ಜಂತು ನಾಶಕ ಮಾತ್ರೆ ಸೇವನೆ ಅವಶ್ಯ: ರಾಘವೇಂದ್ರ
ಲೋಕದರ್ಶನವರದಿ
ರಾಣೇಬೆನ್ನೂರು11: ಜಂತುಹುಳು ನಿವಾರಣಾ ಔಷಧಿ ಸೇವಿಸುವುದರಿಂದ ಆರೋಗ್ಯ ಸುಧಾರಣೆ, ಅಪೌಷ್ಟಿಕತೆ ನಿವಾರಣೆ ಹಾಗೂ ಬೌಧ್ಧಿಕ ಬೆಳವಣಿಗೆಯಾಗಲಿದೆ. ಬರಿ ಗಣ್ಣಿಗೆ ಕಾಣಿಸದ ಜಂತುಹುಳುಗಳ ಮಕ್ಕಳ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಕಿರಿಯ ಆರೋಗ್ಯ ಸಹಾಯಕ ರಾಘವೇಂದ್ರ ಪಿ ಹೇಳಿದರು.
ತಾಲೂಕಿನ ಮಾಕನೂರು ಗ್ರಾಮದ ಮುರಾಜರ್ಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣೆ ದಿನ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 1 ರಿಂದ 19 ವರ್ಷದ ಒಳಗಿನ ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆಯನ್ನು ಎಲ್ಲಾ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ದಾಖಲಾಗದ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆಗಳನ್ನು ಫೆ.17 ರಂದು ನೀಡಲಾಗುತ್ತಿದೆ ಎಂದರು. ಪ್ರಾಂಶುಪಾಲ ವಾಗೀಶ ಉದಾಸಿಮಠ, ವೀರಣ್ಣ ನೂರಂದೂರು, ಎಂ.ಐ. ಕೊಠಡೂರು, ತನ್ಮಯ, ಲಲಿತಶ್ರೀ ಜಿ.ಬಿ, ಪ್ರೇಮಾ ಆರ್.ಬಿ, ಪ್ರತಿಭಾ ಹಡಗಲಿ, ಸಂಗೀತಾ ದೀಕ್ಷಿತ್, ಬಸವರಾಜ್ ಲಮಾಣಿ, ರೇಣುಕಾ ಆರೇರ, ಮಂಜುನಾಥ ಸೇರಿದಂತೆ ಮತ್ತಿತರರು ಇದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 