ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ
ಕೊಪ್ಪಳ 30: ಜಿಲ್ಲಾ ಬ್ರಾಹ್ಮಣ ವಿದ್ಯಾರ್ಥಿ ಸದಾಚಾರ ಸದನದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ನೂತನ ಅಧ್ಯಕ್ಷರಾಗಿ ರಾಘವೇಂದ್ರ ನರಗುಂದ, ಉಪಾಧ್ಯಕ್ಷರಾಗಿ ಲಕ್ಷ್ಮೀಕಾಂತ ಗುಡಿ, ಕಾರ್ಯದರ್ಶಿಯಾಗಿ ಎಸ್.ಬಿ.ದೇಶಪಾಂಡೆ, ಸಹಕಾರ್ಯದರ್ಶಿಯಾಗಿ ರಂಗನಾಥ ಶಾಸ್ತ್ರೀ, ಖಜಾಂಚಿಯಾಗಿ ಮಹೇಶ ಗುಡಿ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪದಾಧಿಕಾರಿಗಳ ಆಯ್ಕೆಗೆ ಕೊಪ್ಪಳ ನಗರದ ಬ್ರಾಹ್ಮಣ ವಿದ್ಯಾರ್ಥಿ ಸದಾಚಾರ ಸದನದಲ್ಲಿ ಸಭೆ ಜರುಗಿತು.ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಎಮ್.ಎಲ್.ಜೋಷಿ, ಗುರುದತ್ತ ಸಾನಬಾಳ, ವೇಣುಗೋಪಾಲ ಜಹಗೀರದಾರ, ಪ್ರಾಣೇಶ ಮಾದಿನೂರ, ವಿಜಯಕುಮಾರ ಪದಕಿ, ಮಧುಸೂದನ ಪೋತೆದಾರ್, ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 