ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ
ಕೊಪ್ಪಳ 30: ಜಿಲ್ಲಾ ಬ್ರಾಹ್ಮಣ ವಿದ್ಯಾರ್ಥಿ ಸದಾಚಾರ ಸದನದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ನೂತನ ಅಧ್ಯಕ್ಷರಾಗಿ ರಾಘವೇಂದ್ರ ನರಗುಂದ, ಉಪಾಧ್ಯಕ್ಷರಾಗಿ ಲಕ್ಷ್ಮೀಕಾಂತ ಗುಡಿ, ಕಾರ್ಯದರ್ಶಿಯಾಗಿ ಎಸ್.ಬಿ.ದೇಶಪಾಂಡೆ, ಸಹಕಾರ್ಯದರ್ಶಿಯಾಗಿ ರಂಗನಾಥ ಶಾಸ್ತ್ರೀ, ಖಜಾಂಚಿಯಾಗಿ ಮಹೇಶ ಗುಡಿ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪದಾಧಿಕಾರಿಗಳ ಆಯ್ಕೆಗೆ ಕೊಪ್ಪಳ ನಗರದ ಬ್ರಾಹ್ಮಣ ವಿದ್ಯಾರ್ಥಿ ಸದಾಚಾರ ಸದನದಲ್ಲಿ ಸಭೆ ಜರುಗಿತು.ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಎಮ್.ಎಲ್.ಜೋಷಿ, ಗುರುದತ್ತ ಸಾನಬಾಳ, ವೇಣುಗೋಪಾಲ ಜಹಗೀರದಾರ, ಪ್ರಾಣೇಶ ಮಾದಿನೂರ, ವಿಜಯಕುಮಾರ ಪದಕಿ, ಮಧುಸೂದನ ಪೋತೆದಾರ್, ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 