ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ
ಕೊಪ್ಪಳ 30: ಜಿಲ್ಲಾ ಬ್ರಾಹ್ಮಣ ವಿದ್ಯಾರ್ಥಿ ಸದಾಚಾರ ಸದನದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ನೂತನ ಅಧ್ಯಕ್ಷರಾಗಿ ರಾಘವೇಂದ್ರ ನರಗುಂದ, ಉಪಾಧ್ಯಕ್ಷರಾಗಿ ಲಕ್ಷ್ಮೀಕಾಂತ ಗುಡಿ, ಕಾರ್ಯದರ್ಶಿಯಾಗಿ ಎಸ್.ಬಿ.ದೇಶಪಾಂಡೆ, ಸಹಕಾರ್ಯದರ್ಶಿಯಾಗಿ ರಂಗನಾಥ ಶಾಸ್ತ್ರೀ, ಖಜಾಂಚಿಯಾಗಿ ಮಹೇಶ ಗುಡಿ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪದಾಧಿಕಾರಿಗಳ ಆಯ್ಕೆಗೆ ಕೊಪ್ಪಳ ನಗರದ ಬ್ರಾಹ್ಮಣ ವಿದ್ಯಾರ್ಥಿ ಸದಾಚಾರ ಸದನದಲ್ಲಿ ಸಭೆ ಜರುಗಿತು.ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಎಮ್.ಎಲ್.ಜೋಷಿ, ಗುರುದತ್ತ ಸಾನಬಾಳ, ವೇಣುಗೋಪಾಲ ಜಹಗೀರದಾರ, ಪ್ರಾಣೇಶ ಮಾದಿನೂರ, ವಿಜಯಕುಮಾರ ಪದಕಿ, ಮಧುಸೂದನ ಪೋತೆದಾರ್, ಇತರರು ಇದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 