ಸೆ, 30 ರಂದು ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ನೂತನ ಗೋಪುರ ಕಳಸಾರೋಹಣ
The new tower of Lakshmi Venkateswara Temple will be inaugurated on September 30th.
ಜಮಖಂಡಿ 29: ತಾಲ್ಲೂಕಿನ ತುಂಗಳ ಗ್ರಾಮದಲ್ಲಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ನೂತನ ಗೋಪುರ ಹಾಗೂ ಕಳಸಾರೋಹಣ ಸೆ, 30 ರಂದು ಮಧ್ಯಾಹ್ನ 1 ಗಂಟೆಗೆ ಜರುಗುವುದು ಎಂದು ಡಾ,ಟಿ,ಪಿ, ಗಿರಡ್ಡಿ ತಿಳಿಸಿದರು.
ನಗರದ ರಮಾ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿವ್ಯಸಾನಿಧ್ಯವನ್ನು ಪೂಜ್ಯಶ್ರೀ 108 ಗುರುಶಾಂತಲಿಂಗ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳು, ಮಾತೋಶ್ರೀ ಅನುಸೂಯಾ ತಾಯಿಯವರು, ರಾಜಯೋಗಿನಿ ಬಿ,ಕೆ,ವೈಷ್ಣವಿ ಅಕ್ಕನವರು, ಶಂಕರ ಶ್ರೀಹರಿ ಕುಲಕರ್ಣಿ ಶ್ರೀಗಳು ವಹಿಸುವರು. ಉದ್ಘಾಟಿಕರಾಗಿ ಸಚಿವ ಎಚ್,ಕೆ, ಪಾಟೀಲ ಅವರು ನೇರವೆರುಸುವರು ಹಾಗೂ ಹಾಲಿ, ಮಾಜಿ ಶಾಸಕರುಗಳು, ವಿವಿಧ ಸಂಘ, ಸಂಸ್ಥೆಯ ಪದಾಧಿಕಾರಿಗಳು, ರಾಜಕೀಯ ಮುಖಂಡರುಗಳು ಅನೇಕರು ಭಾಗವಹಿಸಲಿದ್ದಾರೆ ಎಂದರು.
ಕಳಸಾರೋಹನದ ಮೆರೆವಣಿಗೆಯಲ್ಲಿ ಕುಂಬಹೊತ್ತ ಮಹಿಳೆಯರು ಹಾಗೂ ವಿವಿಧ ವಾದ್ಯಮೇಳದೊಂದಿಗೆ ಭವ್ಯ ಮೆರೆವಣಿಯನ್ನು ಪ್ರಮುಖ ರಸ್ತೆಯ ಮೂಲಕ ಸಂಚರಿಸುವುದು ಎಂದರು.
ಇದೇ ಸಂದರ್ಭದಲ್ಲಿ ಕಲ್ಲಪ್ಪ ಗಿರಡ್ಡಿ, ಬಸವರಾಜ ನ್ಯಾಮಗೌಡ, ಬಸವನಗೌಡ ಕನ್ನಾಳ, ಕಲ್ಲಪ್ಪ ಗಿರಡ್ಡಿ, ಶ್ರೀನಿವಾಸ ಹೊಸೂರ, ಮಲ್ಲಪ್ಪ ಗಿರಡ್ಡಿ, ಮಹೇಶ ನ್ಯಾಮಗೌಡ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 