ರಾಜ್ಯದಲ್ಲಿ ದೃಢಪಟ್ಟ ಕೊವಿಡ್-19 ಪ್ರಕರಣಗಳ ಸಂಖ್ಯೆ 598ಕ್ಕೆ ಏರಿಕೆ
ಬೆಂಗಳೂರು, ಮೇ೨,ರಾಜ್ಯದಲ್ಲಿ ಹೊಸದಾಗಿ 9 ಕೊವಿಡ್-19 ಸೋಂಕು ಪ್ರಕರಣಗಳು ದೃಢಪಡುವುದರೊಂದಿಗೆ ಶನಿವಾರ ಒಟ್ಟು ಪ್ರಕರಣಗಳ ಸಂಖ್ಯೆ 598ಕ್ಕೆ ಏರಿದೆ. ಉಸಿರಾಟದ ತೊಂದರೆಯಿ0ದ ಆಸ್ಪತ್ರೆಗೆ ದಾಖಲಾಗಿ ಸೋಂಕು ದೃಢಪಟ್ಟಿದ್ದ ಬೀದರ್ ಜಿಲ್ಲೆಯ 82 ವರ್ಷದ ವೃದ್ಧ ಹೊಸ ಪ್ರಕರಣಗಳಲ್ಲಿ ಸೇರಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಿಜಯಪುರ ಮತ್ತು ತುಮಕೂರಿನಲ್ಲಿ ತಲಾ ಎರಡು ಪ್ರಕರಣಗಳು, ಬೆಳಗಾವಿ, ಬಾಗಲಕೋಟೆ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಬೀದರ್ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ. ಸೋಂಕಿತ ಸುಮಾರು 255 ಜನರು ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 25ಕ್ಕೆ ಏರಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 