ದೇಶದಲ್ಲಿ 10 ಸಾವಿರ ದಾಟಿದ ಕರೋನ ಸೋಂಕಿತರ ಸಂಖ್ಯೆ
ನವದೆಹಲಿ, ಎಪ್ರಿಲ್ 14, ದೇಶದಲ್ಲಿ 21 ದಿನಗಳ ಲಾಕ್ ಡೌನ್ ಮುಗಿಯುವ ವೇಳೆಗೆ ಕರೋನ ಸೋಂಕಿತರ ಹೆಚ್ಚಾಗಿದ್ದು ಮಂಗಳವಾರವೇ 10,ಸಾವಿರ ದಾಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.ಮಾರಣಾಂತಿಕ ವೈರಸ್ನಿಂದ ಸಾವನ್ನಪ್ಪಿದವರ ಸಂಖ್ಯೆ 339 ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳು ಈಗ ದೇಶಾದ್ಯಂತ 8,988 ರಷ್ಟಿದ್ದರೆ, 1,035 ಜನರು ಮಾರಕ ಕರೋನ ದಿಂದ ಗುಣಮುಖರಾಗಿ ಮನಗೆ ಹಿಂತಿರುಗಿದ್ದಾರೆ . ಈ ನಡುವೆ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣ ವರದಿಯಾಗಿದೆ ಅದೆ ರೀತಿ ಅತಿ ಹೆಚ್ಚು 160 ಕ್ಕೂ ಹೆಚ್ಚು ಸಾವಿನ ಪ್ರಕಣಗಳು ಅದೇ ರಾಜ್ಯದಲ್ಲಿ ಸಂಭವಿಸಿದೆ. ರಾಷ್ಟ್ರ ರಾಜಧಾನಿ 28 ಸಾವುಗಳೊಂದಿಗೆ 1,510 ಪ್ರಕರಣಗಳನ್ನು ದಾಖಲಿಸಿದ್ದರೆ ತಮಿಳುನಾಡಿನಲ್ಲಿ 1,173 ಪ್ರಕರಣ ದಾಖಲಾಗಿದ್ದು ಇಲ್ಲಿ ಈವರೆಗೆ 11 ಸಾವು ವರದಿಯಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 