ದೇಶದಲ್ಲಿ 20 ಸಾವಿರ ಗಡಿದಾಟಿದ ಕರೋನ ಸೋಂಕಿತರ ಸಂಖ್ಯೆ
ನವದೆಹಲಿ, ಏ 22,ದೇಶದಲ್ಲಿ ಕರೋನ ಹಾವಳಿ ಹೆಚ್ಚಾಗಿದ್ದು ಈವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 20,ಸಾವಿರ ಗಡಿ ದಾಟಿದೆ. ಈ ಅವಧಿಯಲ್ಲಿ 3,975 ಜನರು ಗುಣಮುಖರಾಗಿದ್ದರೆ, 640 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೊರೊನಾ ಹಾವಳಿ ಹೆಚ್ಚಳದ ಹಿನ್ನಲೆಯಲ್ಲಿ ದೇಶಾದ್ಯಂತ ಮುಂದಿನ ತಿಂಗಳ ಮೂರರ ವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಸೋಂಕಿತರ ಪ್ರಕರಣಗಳ ಸಂಖ್ಯೆ ಈವರೆಗೆ 20,ಸಾವಿರ ಗಡಿ ದಾಟಿದೆ. ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ ಹೊಸದಾಗಿ 10 ಕೊರೊನಾ ಪ್ರಕರಣ ವರದಿಯಾಗಿದ್ದು ಸೋಂಕಿತರ ಸಂಖ್ಯೆ 418 ಕ್ಕೆ ಏರಿಕೆಯಾಗಿದೆ. 17 ಮಂದಿ ಸಾವನ್ನಪ್ಪಿದ್ದು, ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ 11 ನೇ ಸ್ಥಾನದಲ್ಲಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 