ದೇಶದಲ್ಲಿ 20 ಸಾವಿರ ಗಡಿದಾಟಿದ ಕರೋನ ಸೋಂಕಿತರ ಸಂಖ್ಯೆ
ನವದೆಹಲಿ, ಏ 22,ದೇಶದಲ್ಲಿ ಕರೋನ ಹಾವಳಿ ಹೆಚ್ಚಾಗಿದ್ದು ಈವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 20,ಸಾವಿರ ಗಡಿ ದಾಟಿದೆ. ಈ ಅವಧಿಯಲ್ಲಿ 3,975 ಜನರು ಗುಣಮುಖರಾಗಿದ್ದರೆ, 640 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೊರೊನಾ ಹಾವಳಿ ಹೆಚ್ಚಳದ ಹಿನ್ನಲೆಯಲ್ಲಿ ದೇಶಾದ್ಯಂತ ಮುಂದಿನ ತಿಂಗಳ ಮೂರರ ವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಸೋಂಕಿತರ ಪ್ರಕರಣಗಳ ಸಂಖ್ಯೆ ಈವರೆಗೆ 20,ಸಾವಿರ ಗಡಿ ದಾಟಿದೆ. ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ ಹೊಸದಾಗಿ 10 ಕೊರೊನಾ ಪ್ರಕರಣ ವರದಿಯಾಗಿದ್ದು ಸೋಂಕಿತರ ಸಂಖ್ಯೆ 418 ಕ್ಕೆ ಏರಿಕೆಯಾಗಿದೆ. 17 ಮಂದಿ ಸಾವನ್ನಪ್ಪಿದ್ದು, ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ 11 ನೇ ಸ್ಥಾನದಲ್ಲಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 