ದೇಶದಲ್ಲಿ 20 ಸಾವಿರ ಗಡಿದಾಟಿದ ಕರೋನ ಸೋಂಕಿತರ ಸಂಖ್ಯೆ
ನವದೆಹಲಿ, ಏ 22,ದೇಶದಲ್ಲಿ ಕರೋನ ಹಾವಳಿ ಹೆಚ್ಚಾಗಿದ್ದು ಈವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 20,ಸಾವಿರ ಗಡಿ ದಾಟಿದೆ. ಈ ಅವಧಿಯಲ್ಲಿ 3,975 ಜನರು ಗುಣಮುಖರಾಗಿದ್ದರೆ, 640 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೊರೊನಾ ಹಾವಳಿ ಹೆಚ್ಚಳದ ಹಿನ್ನಲೆಯಲ್ಲಿ ದೇಶಾದ್ಯಂತ ಮುಂದಿನ ತಿಂಗಳ ಮೂರರ ವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಸೋಂಕಿತರ ಪ್ರಕರಣಗಳ ಸಂಖ್ಯೆ ಈವರೆಗೆ 20,ಸಾವಿರ ಗಡಿ ದಾಟಿದೆ. ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ ಹೊಸದಾಗಿ 10 ಕೊರೊನಾ ಪ್ರಕರಣ ವರದಿಯಾಗಿದ್ದು ಸೋಂಕಿತರ ಸಂಖ್ಯೆ 418 ಕ್ಕೆ ಏರಿಕೆಯಾಗಿದೆ. 17 ಮಂದಿ ಸಾವನ್ನಪ್ಪಿದ್ದು, ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ 11 ನೇ ಸ್ಥಾನದಲ್ಲಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 