ದೇಶದಲ್ಲಿ ಮತ್ತಷ್ಟು ಹೆಚ್ಚಿದ ಕರೋನ ಸೋಂಕಿತರ ಸಂಖ್ಯೆ
ನವದೆಹಲಿ, ಏ 3,ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡು ನಂತರ ವಿಶ್ವಾದ್ಯಂತ ಹರಡಿ ಸುಮಾರು 50,ಸಾವಿರಕ್ಕೂ ಮಂದಿಯನ್ನು ಈವರೆಗೆ ಬಲಿ ಪಡೆದಿರುವ ಕೊರೋನಾ ಹಾವಳಿ ದೇಶದಲ್ಲಿ ಹೆಚ್ಚುತ್ತಿದೆ .ದೇಶದಲ್ಲಿ ಈವರೆಗೆ 2543 ಪ್ರಕರಣ ಪತ್ತೆಯಾಗಿವೆ ಎಂದು ಇತ್ತೀಚಿನ ವರದಿಯಿಂದ ತಿಳಿದು ಬಂದಿದೆ. ಕರ್ನಾಟಕದಲ್ಲಿ ಈವರೆಗೆ ಒಟ್ಟು 125 ಪ್ರಕರಣಗಳು ಖಚಿತವಾಗಿದ್ದು , 3 ಸಾವಿನ ಪ್ರಕರಣ ದಾಖಲಾಗಿದೆ.ಕರೋನ ಮಹಾಮಾರಿಗೆ ದೇಶದಲ್ಲಿ ಈವರೆಗೆ 72 ಮಂದಿ ಸಾವನ್ನಪ್ಪಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 