ದೇಶದಲ್ಲಿ ಮತ್ತಷ್ಟು ಹೆಚ್ಚಿದ ಕರೋನ ಸೋಂಕಿತರ ಸಂಖ್ಯೆ
ನವದೆಹಲಿ, ಏ 3,ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡು ನಂತರ ವಿಶ್ವಾದ್ಯಂತ ಹರಡಿ ಸುಮಾರು 50,ಸಾವಿರಕ್ಕೂ ಮಂದಿಯನ್ನು ಈವರೆಗೆ ಬಲಿ ಪಡೆದಿರುವ ಕೊರೋನಾ ಹಾವಳಿ ದೇಶದಲ್ಲಿ ಹೆಚ್ಚುತ್ತಿದೆ .ದೇಶದಲ್ಲಿ ಈವರೆಗೆ 2543 ಪ್ರಕರಣ ಪತ್ತೆಯಾಗಿವೆ ಎಂದು ಇತ್ತೀಚಿನ ವರದಿಯಿಂದ ತಿಳಿದು ಬಂದಿದೆ. ಕರ್ನಾಟಕದಲ್ಲಿ ಈವರೆಗೆ ಒಟ್ಟು 125 ಪ್ರಕರಣಗಳು ಖಚಿತವಾಗಿದ್ದು , 3 ಸಾವಿನ ಪ್ರಕರಣ ದಾಖಲಾಗಿದೆ.ಕರೋನ ಮಹಾಮಾರಿಗೆ ದೇಶದಲ್ಲಿ ಈವರೆಗೆ 72 ಮಂದಿ ಸಾವನ್ನಪ್ಪಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 