ಬರೀ ಲೆಕ್ಕ ನೀಡಿದರೆ ಸಾಲದು
ಲೋಕದರ್ಶನ ವರದಿ
ಹಾವೇರಿ30 : ಚುನಾವಣೆಯಲ್ಲಿ ಹಣವನ್ನು ನೀಡುವ ಪ್ರಕ್ರೀಯಯಲ್ಲಿ ಭಾಗಿಯಾಗಿ ಈಗ ಹಣದ ಲೆಕ್ಕವನ್ನು ನೀಡಿದ್ದೀರಿ ಆದರೆ ಹಣವನ್ನು ಯಾವ ಉದ್ದೇಶಕ್ಕೆ ನೀಡಲಾಗಿತ್ತು. ಹಣ ತೆಗೆದುಕೊಂಡವರು ಚುನಾವಣೆಯಲ್ಲಿ ಅದರ ಉದ್ದೇಶದ ಪರವಾಗಿ ಕೆಲಸ ಮಾಡಿದ್ದಾರಾ ? ಯಾವ ಪಕ್ಷದ ಕೆಲಸ ಮಾಡಿದ್ದಾರೆ ಗೊತ್ತಾ ಎಂದು ಸಿದ್ದರಾಜ ಕಲಕೋಟಿಯವರಿಗೆ ಶಾಸಕ ನೆಹರೂ ಓಲೇಕಾರ ಟಾಂಗ್ ನೀಡಿದ್ದಾರೆ.
ಪತ್ರಿಕೆಗೆ ಮಾತನಾಡಿದ ಶಾಸಕ ನೆಹರೂ ಓಲೇಕಾರ ಪಕ್ಷದ ಅಭ್ಯಥರ್ಿಯ ಪರವಾಗಿ ಕೆಲಸ ಮಾಡಲು ಹಣ ನೀಡಲಾಗಿತ್ತು.
ಆದರೆ ಅವರು ಬೇರೆ ಪಕ್ಷದ ಅಭ್ಯಥರ್ಿಯೊಂದಿಗೆ ಪರೋಕ್ಷವಾಗಿ ಕೆಲಸ ಮಾಡಿದ್ದಾರೆ. ಸತ್ಯಹರಿಚಂದ್ರರಂತೆ ನೀವು ಲೆಕ್ಕ ನೀಡದರೆ ಸಾಲದು ಆ ಸಂದರ್ಭದಲ್ಲಿ ಅವರ ಮೇಲೆ ಯಾವ ಕ್ರಮ ತೆಗೆದುಕೊಂಡಿರಿ ಎಂದು ವಾಗ್ಧಾಳಿ ನಡೆಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 