ಜಿಎಸ್ ಟಿ ಜಾರಿ ಆರ್ಥಿಕತೆ ವಿಕಸನಕ್ಕೆ ಹಾದಿ: ರಾಷ್ಟ್ರಪತಿ ಮೆಚ್ಚುಗೆ
ನವದೆಹಲಿ, ಜನವರಿ 31, ಜಿಎಸ್ ಟಿ, ಸರಕು ಸೇವಾ ತೆರಿಗೆ ಪದ್ಧತಿ ದೇಶದ ವ್ಯಾಪಾರ ವಹಿವಾಟಿನಲ್ಲಿ ಪಾರದರ್ಶಕತೆ ತಂದಿದೆ ಆರ್ಥಿಕ ಚಟುವಟಿಕೆಯ ವಿಕಸನಕ್ಕೂ ಪ್ರಮುಖ ವೇದಿಕೆಯಾಗಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಮೆಚ್ಚುಗೆ ವ್ತಕ್ತಪಡಿಸಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು 'ರಾಷ್ಟ್ರದ ಜನತೆಗೆ ಹೊಸ ವರ್ಷದ ಶುಭಾಶಯ ಹೇಳಿದ ಅವರು ಭಾರತದ ಪಾಲಿಗೆ ಈ ವರ್ಷ ಅತ್ಯಂತ ಮಹತ್ವದ ವರ್ಷವಾಗಲಿದೆ ಎಂದರು . ದೇಶದ ಸಂವಿಧಾನ ದೇಶದ ಅಭಿವೃದ್ಧಿ, ಆಕಾಂಕ್ಷೆ ಈಡೇರಿಸಲು ನಮಗೆ ಮಾರ್ಗದರ್ಶಕವಾಗಿದೆ ಎಂದು ಅವರು ಒತ್ತಿ ಹೇಳಿದರು. ಮುಸ್ಲಿಂ ಮಹಿಳೆಯರ ಸುರಕ್ಷತೆಗೆ ತ್ರಿವಳಿ ತಲಾಖ್ ನಿಷೇಧಿಸಲಾಗಿದೆ. ಚಿಟ್ ಫಂಡ್ ವಂಚನೆ ತಪ್ಪಿಸಲು ಕಾಯ್ದೆ, ರಾಮಜನ್ಮಭೂಮಿ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ. ನವ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ರಾಷ್ಟ್ರಪತಿ ಹೇಳಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 