ಸಿಎಂ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಿದ ಮಠಾಧೀಶರು
ಬೆಂಗಳೂರು, ಮೇ 26, ರಾಜ್ಯದ ವಿವಿಧ ಮಠಗಳ ಪೀಠಾಧಿಪತಿಗಳ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ಸಲ್ಲಿಸಿತು.ಈ ನಿಯೋಗದಲ್ಲಿ ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಉಪ್ಪಾರ ಗುರುಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಬಸವ ಮಾಚಿದೇವ ಸ್ವಾಮೀಜಿ, ಈಡಿಗರ ಗುರುಪೀಠದ ಜಗದ್ಗುರು ರೇಣುಕಾನಂದ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಹಡಪದ ಗುರುಪೀಠದ ಜಗದ್ಗುರು ಅನ್ನದಾನಿ ಅಪ್ಪಣ್ಣ ಭಾರತಿ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿಯವರು , ಅಂಬಿಗರ ಗುರುಪೀಠದ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಯವರನ್ನು
ಒಳಗೊಂಡಿತ್ತು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 