ಜೈನ ಧರ್ಮದ ತತ್ವ-ಸಂದೇಶಗಳು ಆಧುನಿಕ ಯುಗದಲ್ಲೂ ಬಹು ಪ್ರಸ್ತುತ
The principles and messages of Jainism are very relevant even in the modern era
ಬ್ಯಾಡಗಿ 30 : ಜೈನ ಧರ್ಮವು ಕ್ರಿ.ಶ. ಪೂರ್ವ 600 ರಲ್ಲೆ ಪ್ರಚಲಿತದಲ್ಲಿತ್ತು. ಭಗವಾನ ಮಹಾರರ ವೈಜ್ಞಾನಿಕ ಬೋಧನೆಗಳಿಂದ ಇಂದಿನ ಅಧುನಿಕ ಯುಗದಲ್ಲೂ ಕೂಡ ಜೈನ ಧರ್ಮದ ತತ್ವ-ಸಂದೇಶಗಳು ಬಹು ಪ್ರಸ್ತುತವಾಗಿವೆ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಅಭಿಪ್ರಾಯಪಟ್ಟರು.
ಪಟ್ಟಣದ ತಾಲೂಕ ಕಚೇರಿ ಆವರಣದಲ್ಲಿ ಭಗವಾನ್ ಮಹಾವೀರರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮಾತನಾಡಿದವರು.ಒಂದು ಕ್ಷ ಣದ ಕೆಟ್ಟ ಘಟನೆ ಅಥವಾ ಸಂಗತಿ ಮರುಕ್ಷ ಣವೇ ಉತ್ತಮವಾಗಿರುವ ಸಾಧ್ಯತೆಯನ್ನು ಜೈನ ಧರ್ಮ ತೆರೆದಿಡುತ್ತದೆ. ಈ ತತ್ವವನ್ನು ಸರಿಯಾಗಿ ಅರಿತು ಆಚರಣೆಗೆ ತಂದಲ್ಲಿ ಬಹಳಷ್ಟು ಯುದ್ಧ, ಪರಸ್ಪರ ದ್ವೆ?ಷ ಸಾಧನೆ, ಅಸೂಯೆಗಳನ್ನು ನಿಲ್ಲಿಸಬಹುದಾಗಿದೆ ಎಂದು ಹೇಳಿದರು.,
ಕಾರ್ಯಕ್ರಮದಲ್ಲಿ ಜಿಲ್ಲಾ ಜೈನ ಸಂಘದ ಉಪಾಧ್ಯಕ್ಷ ಶಿವ ರಾಯಪ್ಪ ಅಪ್ಪಣ್ಣನವರ್. ತಾಲೂಕು ಕಾರ್ಯದರ್ಶಿ ಶಿವಾನಂದಪ್ಪ ಕಡೂರ್. ಹೈ ಕೋರ್ಟ್ ನ್ಯಾಯವಾದಿ ನಾಗರಾಜ್ ಅಪ್ಪಣ್ಣನವರ್. ಶಿಶು ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್. ಬಿಸಿಎಂ ಇಲಾಖೆಯ ಅಧಿಕಾರಿ ಪ್ರಸಾದಿಮಠ. ನಾಗರಾಜ್ ಗೂಳೇರ ತಹಶೀಲ್ದಾರ್ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 