ಪರಿಸರ ಸಂರಕ್ಷಣೆಯಲ್ಲಿ ಸಾಲುಮರದ ತಿಮ್ಮಕ್ಕನ ಪಾತ್ರ: ಪ್ರಬಂಧ ಸ್ಪರ್ಧೆ
The role of the saula tree in environmental protection: Essay competition
ಧಾರವಾಡ 09: ಕೆ.ಇ. ಬೋರ್ಡಿನ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ರೊಟ್ರ್ಯಕ್ಟ್ ಕ್ಲಬ್ ವತಿಯಿಂದ ಡಿ.14ರಂದು ಬೆಳಿಗ್ಗೆ 10 ಘಂಟೆಗೆ ಕಾಲೇಜಿನ ಸಭಾಭವನದಲ್ಲಿ ’ಪರಿಸರ ಸಂರಕ್ಷಣೆಯಲ್ಲಿ ಸಾಲುಮರದ ತಿಮ್ಮಕ್ಕನ ಪಾತ್ರ’ ಎಂಬ ವಿಷಯದ ಮೇಲೆ ಅಂತರ ಪ್ರೌಢ ಶಾಲೆ ಮಟ್ಟದ ಪ್ರಬಂಧ ಸ್ಪರ್ಧೆ ಏರಿ್ಡಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಉಚಿತ ಪ್ರವೇಶ ಇದ್ದು, ಪ್ರಥಮ ದ್ವಿತೀಯ, ತೃತೀಯ ಬಹುಮಾನ ನಿಗದಿಪಡಿಸಲಾಗಿದೆ ಎಂದು ಕಾಲೇಜು ಪ್ರಾಚಾರ್ಯ ಎಂ.ಎ. ಸಿದ್ಧಾಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 