ಯತ್ನಾಳ ಅವರು ಪ್ರತ್ಯೇಕ ಹೋರಾಟ ಕೈಬಿಟ್ಟು, ಒಗ್ಗಟ್ಟಾಗಿ ಹೋರಾಡಲು ಕೈಜೋಡಿಸಿ: BSY
ಬಿ.ಎಸ್.ಯಡಿಯೂರಪ್ಪ
ಬೆಂಗಳೂರು 26: ಬಸನಗೌಡ ಪಾಟೀಲ ಯತ್ನಾಳ ಅವರು ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಾ ಇರೋದು ಅವರಿಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹೋರಾಟ ಕೈಬಿಟ್ಟು ನಮ್ಮ ಜತೆ ಸೇರಿ ಒಟ್ಟಿಗೆ ಕೆಲಸ ಮಾಡೋಣ ಎಂದು ವಿಜಯೇಂದ್ರ ಹೇಳಿದ್ದಾರೆ. ಆದರೆ, ಯತ್ನಾಳ ಅವರು ಸ್ವಪ್ರತಿಷ್ಠೆಗೆ ಇವೆಲ್ಲ ಮಾಡ್ತಾ ಇದ್ದಾರೆ. ಈಗಲಾದರೂ ಜಾಗ್ರತರಾಗಬೇಕು. ಅವರಿಗೆ ಹೇಳುವ ನಮ್ಮ ಡ್ಯೂಟಿಯನ್ನು ಮಾಡಿದ್ದೇವೆ. ಉಳಿದದ್ದು ಅವರಿಗೆ ಮತ್ತು ವರಿಷ್ಠರಿಗೆ ಬಿಟ್ಟಿದ್ದು. ವರಿಷ್ಠರ ಗಮನಕ್ಕೆ ಇವೆಲ್ಲ ಬಂದಿರಬಹುದು ಎಂದು ಯಡಿಯೂರಪ್ಪ ಹೇಳಿದರು.
ಯತ್ನಾಳ ಅವರು ಪ್ರತ್ಯೇಕ ಹೋರಾಟ ಕೈಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಿದರೆ ಪಕ್ಷ ಬಲಗೊಳ್ಳುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 