ಯತ್ನಾಳ ಅವರು ಪ್ರತ್ಯೇಕ ಹೋರಾಟ ಕೈಬಿಟ್ಟು, ಒಗ್ಗಟ್ಟಾಗಿ ಹೋರಾಡಲು ಕೈಜೋಡಿಸಿ: BSY
ಬಿ.ಎಸ್.ಯಡಿಯೂರಪ್ಪ
ಬೆಂಗಳೂರು 26: ಬಸನಗೌಡ ಪಾಟೀಲ ಯತ್ನಾಳ ಅವರು ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಾ ಇರೋದು ಅವರಿಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹೋರಾಟ ಕೈಬಿಟ್ಟು ನಮ್ಮ ಜತೆ ಸೇರಿ ಒಟ್ಟಿಗೆ ಕೆಲಸ ಮಾಡೋಣ ಎಂದು ವಿಜಯೇಂದ್ರ ಹೇಳಿದ್ದಾರೆ. ಆದರೆ, ಯತ್ನಾಳ ಅವರು ಸ್ವಪ್ರತಿಷ್ಠೆಗೆ ಇವೆಲ್ಲ ಮಾಡ್ತಾ ಇದ್ದಾರೆ. ಈಗಲಾದರೂ ಜಾಗ್ರತರಾಗಬೇಕು. ಅವರಿಗೆ ಹೇಳುವ ನಮ್ಮ ಡ್ಯೂಟಿಯನ್ನು ಮಾಡಿದ್ದೇವೆ. ಉಳಿದದ್ದು ಅವರಿಗೆ ಮತ್ತು ವರಿಷ್ಠರಿಗೆ ಬಿಟ್ಟಿದ್ದು. ವರಿಷ್ಠರ ಗಮನಕ್ಕೆ ಇವೆಲ್ಲ ಬಂದಿರಬಹುದು ಎಂದು ಯಡಿಯೂರಪ್ಪ ಹೇಳಿದರು.
ಯತ್ನಾಳ ಅವರು ಪ್ರತ್ಯೇಕ ಹೋರಾಟ ಕೈಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಿದರೆ ಪಕ್ಷ ಬಲಗೊಳ್ಳುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 