ಯತ್ನಾಳ ಅವರು ಪ್ರತ್ಯೇಕ ಹೋರಾಟ ಕೈಬಿಟ್ಟು, ಒಗ್ಗಟ್ಟಾಗಿ ಹೋರಾಡಲು ಕೈಜೋಡಿಸಿ: BSY
ಬಿ.ಎಸ್.ಯಡಿಯೂರಪ್ಪ
ಬೆಂಗಳೂರು 26: ಬಸನಗೌಡ ಪಾಟೀಲ ಯತ್ನಾಳ ಅವರು ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಾ ಇರೋದು ಅವರಿಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹೋರಾಟ ಕೈಬಿಟ್ಟು ನಮ್ಮ ಜತೆ ಸೇರಿ ಒಟ್ಟಿಗೆ ಕೆಲಸ ಮಾಡೋಣ ಎಂದು ವಿಜಯೇಂದ್ರ ಹೇಳಿದ್ದಾರೆ. ಆದರೆ, ಯತ್ನಾಳ ಅವರು ಸ್ವಪ್ರತಿಷ್ಠೆಗೆ ಇವೆಲ್ಲ ಮಾಡ್ತಾ ಇದ್ದಾರೆ. ಈಗಲಾದರೂ ಜಾಗ್ರತರಾಗಬೇಕು. ಅವರಿಗೆ ಹೇಳುವ ನಮ್ಮ ಡ್ಯೂಟಿಯನ್ನು ಮಾಡಿದ್ದೇವೆ. ಉಳಿದದ್ದು ಅವರಿಗೆ ಮತ್ತು ವರಿಷ್ಠರಿಗೆ ಬಿಟ್ಟಿದ್ದು. ವರಿಷ್ಠರ ಗಮನಕ್ಕೆ ಇವೆಲ್ಲ ಬಂದಿರಬಹುದು ಎಂದು ಯಡಿಯೂರಪ್ಪ ಹೇಳಿದರು.
ಯತ್ನಾಳ ಅವರು ಪ್ರತ್ಯೇಕ ಹೋರಾಟ ಕೈಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಿದರೆ ಪಕ್ಷ ಬಲಗೊಳ್ಳುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 