ಹಳೇ ವಿದ್ಯಾರ್ಥಿಗಳ ಸೇವೆ ಶ್ಲಾಘನೀಯ : ಹೇಮಾವತಿ ಪೂರ್ಣಚಂದ್ರ
The service of former students is commendable: Hemavati Poornachandra
ಕಂಪ್ಲಿ:ಆ.17. ಕಂಪ್ಲಿ ಸಕ್ಕರೆ ಕಾರ್ಖಾನೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಅಭಿವೃದ್ಧಿಯಲ್ಲಿ ಹಳೇ ವಿದ್ಯಾರ್ಥಿಗಳ ಸೇವೆ ಶ್ಲಾಘನೀಯ ಎಂದು ಪುರಸಭೆ ಸದಸ್ಯೆ ಹೇಮಾವತಿ ಪೂರ್ಣಚಂದ್ರ ಹೇಳಿದರು.
ಪಟ್ಟಣದ ಸಕ್ಕರೆ ಕಾರ್ಖಾನೆಯ 21ನೇ ವಾರ್ಡಿನ ಸ.ಹಿ.ಪ್ರಾ ಶಾಲೆಯಲ್ಲಿ ಹಳೇ ವಿದ್ಯಾರ್ಥಿ ಶ್ರೀನಿವಾಸ ಅವರ ಪುತ್ರಿ ಎಸ್.ಪ್ರಶಾಂತಿಕ ಸಿಫಾರಸ್ಸಿನ ಮೇರೆಗೆ ಯನೈಟೆಡ್ ಸ್ಟೇಟ್ಸ್ ಮೂಲದ ಬೆಂಗಳೂರಿನ ಎನ್ ವಿಡಿಯಾ ಕಂಪನಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ಗಳನ್ನು ವಿತರಣೆ ಮಾತನಾಡಿ, ಹಳೇ ವಿದ್ಯಾರ್ಥಿಗಳು ಮಾಡುತ್ತಿದ್ದ ಸೇವೆಯಿಂದ ಆ ಮಕ್ಕಳಿಗೆ ತುಂಬಾ ಅನುಕೂಲವಾಗುತ್ತಿದ್ದು, ಸರ್ಕಾರಿ ಶಾಲೆಗಳನ್ನು ದಾನಿಗಳು ಕೈ ಹಿಡಿಯಬೇಕೆಂದು ಕೋರಿದರು.
ಇಲ್ಲಿನ ಒಟ್ಟು 80 ಬ್ಯಾಗುಗಳನ್ನು ಕೊಡುಗೆಯಾಗಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಪ್ರಭಾಕರ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಲಿಂಗ, ಉಪಾಧ್ಯಕ್ಷ ರಾಮಾಂಜನೇಯಲು, ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 