ಕಟ್ಟಡ ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ವಿತರಿಸಿದ ಜಿಲ್ಲಾಧಿಕಾರಿ
ಹಾವೇರಿ02: ವಿಶ್ವ ಕಾಮರ್ಿಕರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಜಿಲ್ಲೆಯ ಶಿಗ್ಗಾಂವ ಹಾಗೂ ಸವಣೂರಿಗೆ ಭೇಟಿ ನೀಡಿ ಕಡ್ಡಟ ಕಾಮರ್ಿಕರಿಗೆ ಆಹಾರದ ಕಿಟ್ಗಳನ್ನು ವಿತರಿಸಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ತಡಸ ಚೆಕ್ಪೋಸ್ಟ್ಗೆ ಭೇಟಿ ಚೆಕ್ಪೋಸ್ಟ್ಗಳ ಕಾರ್ಯನಿರ್ವಹಣೆ ಕುರಿತಂತೆ ಪರಿಶೀಲನೆ ನಡೆಸಿದರು. ತರುವಾಯು ಶಿಗ್ಗಾಂವ ನಗರದ ಬಿ.ಸಿ.ಎಂ. ವಸತಿ ನಿಲಯಕ್ಕೆ ಭೇಟಿ ನೀಡಿ ವಲಸೆ ಕಾಮರ್ಿಕರ ಯೋಗಕ್ಷೇಮ ವಿಚಾರಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ, ತಹಶೀಲ್ದಾರ ಪ್ರಕಾಶ ಕುದರಿ ಇತರರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 