ವಿವೇಕಾನಂದ ಆಶ್ರಮದಲ್ಲಿ ಜರುಗಿದ ಹರಿಕಥೆ
The story of Harikatha that took place at Vivekananda Ashram
ಗದಗ 27 : ನಗರದ ಎಪಿಎಂಸಿ ಪ್ರಾಂಗಣದಲ್ಲಿರುವ ಶ್ರೀರಾಮಕೃಷ್ಣ ವಿವೇಕಾನಂದ ಅಶ್ರಮದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಶಿರಸಿಯ ಈಶ್ವರದಾಸ ಯಲ್ಲಾಪೂರ ಅವರಿಂದ ಹರಿಕಥೆ ಜರುಗಿತು. ಅವರಿಗೆ ತಬಲಾ ಸಾಥ್ ಧಾರವಾಡದ ಉಮೇಶ ಪಾಟೀಲ ಹಾಗೂ ಹಾರ್ಮೋನಿಯಂ ಸಾಥ್ ಶಿವರಾಮ ಬಾಗವತ ಅವರು ನೀಡಿದರು.
ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಪೂಜ್ಯಶ್ರೀ ಸ್ವಾಮಿ ಜಗನ್ನಾಥಾನಂದ ಅವರು ಸಾನಿಧ್ಯವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 