ಕೆಎಂಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಿಜರ್ಾನ ಪ್ರೌಡಶಾಲಾ ವಿಧ್ಯಾಥರ್ಿಗಳ ಜೊತೆ ಧೈಹಿಕ ಶಿಕ್ಷಕ ವಿಲ್ಸನ್ ಲಿಮಾ ಹಾಗೂ ಕ್ರಿಡಾ ಶಿಕ್ಷಕ ವೃಂದ.
ಲೋಕದರ್ಶನ ವರದಿ
ಕುಮಟಾ 17 : ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಇತ್ತೀತೆಗೆ ಜರುಗಿದ ಜಿಲ್ಲಾ ಮಟ್ಟದ ಪ್ರೌಡಶಾಲಾ ವಿಧ್ಯಾಥರ್ಿಗಳ ಪಂದ್ಯಾಟದಲ್ಲಿ ಭಾಗವಹಿಸಿದ ಮಿಜರ್ಾನದ ಜನತಾ ವಿಧ್ಯಾಲಯ ಪ್ರೌಢಶಾಲಾ ವಿಧ್ಯಾಥರ್ಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಮತಾ ಪಟಗಾರ ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಸೆಚಿಡ್ರಾ ರೊಡ್ರಿಗಿಸ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸರಪಳಿ ಗುಂಡು ಎಸೆತದಲ್ಲಿ ಸಚಿದ್ಯಾ ಗೌಡ ಮೂರನೆ ಸ್ಥಾನ, ನಡಿಗೆಯಲ್ಲಿ ಅಜಿತ ಮದ್ದೋಡಿ ದ್ವಿತೀಯ, ನಾಗೇಂದ್ರ ತೃತೀಯ ಸ್ಥಾನ ಗಳಿಸಿರುತ್ತಾರೆ. ವಿಧ್ಯಾಥರ್ಿಗಳ ಈ ಸಾಧನೆ ಹಾಗೂ ಇವರಿಗೆ ತರಬೇತಿ ನೀಡಿದ ಧೈಹಿಕ ಶಿಕ್ಷಣ ಶಿಕ್ಷಕ ವಿಲ್ಸನ್ ಲಿಮಾರವರಿಗೆ ಶಾಲಾ ಮುಖ್ಯಾಧ್ಯಾಪಕ ಬಿ ಲಕ್ಷ್ಮಣ, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿ ಹಾಗೂ ಊರನಾಗರಿಕರು ಹರ್ಚ ವ್ಯಕ್ತಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 