ಕೆಎಂಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಿಜರ್ಾನ ಪ್ರೌಡಶಾಲಾ ವಿಧ್ಯಾಥರ್ಿಗಳ ಜೊತೆ ಧೈಹಿಕ ಶಿಕ್ಷಕ ವಿಲ್ಸನ್ ಲಿಮಾ ಹಾಗೂ ಕ್ರಿಡಾ ಶಿಕ್ಷಕ ವೃಂದ.
ಲೋಕದರ್ಶನ ವರದಿ
ಕುಮಟಾ 17 : ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಇತ್ತೀತೆಗೆ ಜರುಗಿದ ಜಿಲ್ಲಾ ಮಟ್ಟದ ಪ್ರೌಡಶಾಲಾ ವಿಧ್ಯಾಥರ್ಿಗಳ ಪಂದ್ಯಾಟದಲ್ಲಿ ಭಾಗವಹಿಸಿದ ಮಿಜರ್ಾನದ ಜನತಾ ವಿಧ್ಯಾಲಯ ಪ್ರೌಢಶಾಲಾ ವಿಧ್ಯಾಥರ್ಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಮತಾ ಪಟಗಾರ ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಸೆಚಿಡ್ರಾ ರೊಡ್ರಿಗಿಸ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸರಪಳಿ ಗುಂಡು ಎಸೆತದಲ್ಲಿ ಸಚಿದ್ಯಾ ಗೌಡ ಮೂರನೆ ಸ್ಥಾನ, ನಡಿಗೆಯಲ್ಲಿ ಅಜಿತ ಮದ್ದೋಡಿ ದ್ವಿತೀಯ, ನಾಗೇಂದ್ರ ತೃತೀಯ ಸ್ಥಾನ ಗಳಿಸಿರುತ್ತಾರೆ. ವಿಧ್ಯಾಥರ್ಿಗಳ ಈ ಸಾಧನೆ ಹಾಗೂ ಇವರಿಗೆ ತರಬೇತಿ ನೀಡಿದ ಧೈಹಿಕ ಶಿಕ್ಷಣ ಶಿಕ್ಷಕ ವಿಲ್ಸನ್ ಲಿಮಾರವರಿಗೆ ಶಾಲಾ ಮುಖ್ಯಾಧ್ಯಾಪಕ ಬಿ ಲಕ್ಷ್ಮಣ, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿ ಹಾಗೂ ಊರನಾಗರಿಕರು ಹರ್ಚ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 