ಕೆಎಂಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಿಜರ್ಾನ ಪ್ರೌಡಶಾಲಾ ವಿಧ್ಯಾಥರ್ಿಗಳ ಜೊತೆ ಧೈಹಿಕ ಶಿಕ್ಷಕ ವಿಲ್ಸನ್ ಲಿಮಾ ಹಾಗೂ ಕ್ರಿಡಾ ಶಿಕ್ಷಕ ವೃಂದ.
ಲೋಕದರ್ಶನ ವರದಿ
ಕುಮಟಾ 17 : ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಇತ್ತೀತೆಗೆ ಜರುಗಿದ ಜಿಲ್ಲಾ ಮಟ್ಟದ ಪ್ರೌಡಶಾಲಾ ವಿಧ್ಯಾಥರ್ಿಗಳ ಪಂದ್ಯಾಟದಲ್ಲಿ ಭಾಗವಹಿಸಿದ ಮಿಜರ್ಾನದ ಜನತಾ ವಿಧ್ಯಾಲಯ ಪ್ರೌಢಶಾಲಾ ವಿಧ್ಯಾಥರ್ಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಮತಾ ಪಟಗಾರ ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಸೆಚಿಡ್ರಾ ರೊಡ್ರಿಗಿಸ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸರಪಳಿ ಗುಂಡು ಎಸೆತದಲ್ಲಿ ಸಚಿದ್ಯಾ ಗೌಡ ಮೂರನೆ ಸ್ಥಾನ, ನಡಿಗೆಯಲ್ಲಿ ಅಜಿತ ಮದ್ದೋಡಿ ದ್ವಿತೀಯ, ನಾಗೇಂದ್ರ ತೃತೀಯ ಸ್ಥಾನ ಗಳಿಸಿರುತ್ತಾರೆ. ವಿಧ್ಯಾಥರ್ಿಗಳ ಈ ಸಾಧನೆ ಹಾಗೂ ಇವರಿಗೆ ತರಬೇತಿ ನೀಡಿದ ಧೈಹಿಕ ಶಿಕ್ಷಣ ಶಿಕ್ಷಕ ವಿಲ್ಸನ್ ಲಿಮಾರವರಿಗೆ ಶಾಲಾ ಮುಖ್ಯಾಧ್ಯಾಪಕ ಬಿ ಲಕ್ಷ್ಮಣ, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿ ಹಾಗೂ ಊರನಾಗರಿಕರು ಹರ್ಚ ವ್ಯಕ್ತಪಡಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 