ಮಹಾದಾಯಿ ಹೋರಾಟಗಾರರ ಗೆಲುವು
ಲೋಕದರ್ಶನ ವರದಿ
ಯರಗಟ್ಟಿ 24: ಕನರ್ಾಟಕ ರಾಜ್ಯಕ್ಕೆ 13.42 ಟಿಎಂಸಿಯಷ್ಟು ಮಹದಾಯಿ ನೀರು ಬಳಸಿಕೊಳ್ಳಲು ಸುಪ್ರೀಂ ಕೋಟರ್್ ಅವಕಾಶ ನೀಡಿರುವುದು ಸಂತಸ ತಂದಿದೆ ಇದು ಹೋರಾಟಗಾರರ ಗೆಲವು ಎಂದು ರಾಜ್ಯ ರೈತ ಸೇನೆ ಜಿಲ್ಲಾಧ್ಯಕ್ಷ ಸೋಮು ರೈನಾಪೂರ ಹೇಳಿದರು.
ಇಲ್ಲಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪಠಾಕಿ ಸಿಡಿಸಿ ಸಿಹಿ ಹಂಚಿ ಮಹದಾಯಿ ವಿಜಯೋತ್ಸವ ಆಚರಣೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆ ಮುಖಂಡ ಸಂತೋಷ ಚನ್ನಮೇತ್ರಿ, ಫಕೀರಪ್ಪ ಚನ್ನಮೇತ್ರಿ, ಹನಮಂತ ಕಡಕೋಳ, ವೆಂಕಣ್ಣ ಹುರುಕನವರ, ಡಿ.ಕೆ.ರಫೀಕ್, ಬಾಬು ಚನ್ನಮೇತ್ರಿ, ಶಿವಾನಂದ ನಾವಿ, ಗೋವಿಂದಪ್ಪ ವಜ್ರಮಟ್ಟಿ ಮುಂತಾದವರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 