ಮಹಾದಾಯಿ ಹೋರಾಟಗಾರರ ಗೆಲುವು
ಲೋಕದರ್ಶನ ವರದಿ
ಯರಗಟ್ಟಿ 24: ಕನರ್ಾಟಕ ರಾಜ್ಯಕ್ಕೆ 13.42 ಟಿಎಂಸಿಯಷ್ಟು ಮಹದಾಯಿ ನೀರು ಬಳಸಿಕೊಳ್ಳಲು ಸುಪ್ರೀಂ ಕೋಟರ್್ ಅವಕಾಶ ನೀಡಿರುವುದು ಸಂತಸ ತಂದಿದೆ ಇದು ಹೋರಾಟಗಾರರ ಗೆಲವು ಎಂದು ರಾಜ್ಯ ರೈತ ಸೇನೆ ಜಿಲ್ಲಾಧ್ಯಕ್ಷ ಸೋಮು ರೈನಾಪೂರ ಹೇಳಿದರು.
ಇಲ್ಲಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪಠಾಕಿ ಸಿಡಿಸಿ ಸಿಹಿ ಹಂಚಿ ಮಹದಾಯಿ ವಿಜಯೋತ್ಸವ ಆಚರಣೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆ ಮುಖಂಡ ಸಂತೋಷ ಚನ್ನಮೇತ್ರಿ, ಫಕೀರಪ್ಪ ಚನ್ನಮೇತ್ರಿ, ಹನಮಂತ ಕಡಕೋಳ, ವೆಂಕಣ್ಣ ಹುರುಕನವರ, ಡಿ.ಕೆ.ರಫೀಕ್, ಬಾಬು ಚನ್ನಮೇತ್ರಿ, ಶಿವಾನಂದ ನಾವಿ, ಗೋವಿಂದಪ್ಪ ವಜ್ರಮಟ್ಟಿ ಮುಂತಾದವರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 