ಮೊಸರು ಗುಂಡಿಗೆ ಒಡೆದ ಊರ ಗೌಡರು
The village Gowdas who broke the curd pit
ಮೊಸರು ಗುಂಡಿಗೆ ಒಡೆದ ಊರ ಗೌಡರು
ಇಂಡಿ: ತಾಲೂಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಹನುಮಾನ್ ಜಯಂತಿ ನಿಮಿತ್ತವಾಗಿ ಮೊಸರು ಗುಂಡಿಗೆ ಗ್ರಾಮದ ಊರ ಗೌಡರು ಒಡಿಯುವುದರ ಮೂಲಕ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಶ್ರೀ ಶಾಲಿವಾಹನ ಶಕೆ 1947 ವಿಶ್ವಾವಸುನಾಮ ಸಂವತ್ಸರ ಚೈತ್ರ ಶು.14 ಶುಕ್ರವಾರ ರಂದು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಬಲಭೀಮ ದೇವರಿಗೆ ಬೆಳೆಗೆ ಆರು ಗಂಟೆಗೆ ರುದ್ರಾಭಿಷೇಕ ಹಾಗೂ ಎಲೆ ನೆರವೇರಿಸಲಾಯಿತು. ನಂತರ ಮದ್ಯಾಹ್ನ 4ಗಂಟೆಗೆ ಊರ ಗೌಡರ ಮನೆಯಿಂದ ಗೋಪಾಳ ಕಾವಲಿ ಅತಿ ವಿಜೃಂಭಣೆಯಿಂದ ವಾದ್ಯ ವೈಭವಗಳೊಂದಿಗೆ ದೇವರ ಗುಡಿಗೆ ಬಂದು ದೇವಸ್ಥಾನದಲ್ಲಿ ಗೋಪಾಳ ಕಾವಲಿ (ಮೊಸರು ಗಡಿಗೆ) ಯನ್ನು, ಸಾಂಪ್ರದಾಯಿಕ ಪದ್ಧತಿಯಂತೆ ಊರ ವಾಲಿಕಾರ ಕಟ್ಟುತ್ತಾರೆ. ಅದನ್ನು ಊರ ಗೌಡರು ಅದನ್ನು ಬಂದು ಒಡಿಯುತ್ತಾರೆ, ನಂತರ ಜಾತ್ರೆಗೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ನಂತರ ವಿವಿಧ ಗ್ರಾಮಗಳಿಂದ ಬಂದ ಕುಸ್ತಿ ಪಟುಗಳಿಂದ ಕುಸ್ತಿ ಸೆಣಸಾಟ ನುಡಿಯಿತು. ಈ ಪದ್ಧತಿ ಆದಿಕಾಲದಿಂದಲೂ ನಡೆದುಕೊಂಡ ಬಂದ ಪದ್ಧತಿಯಾಗಿ ಎಂದು ಹೇಳುತ್ತಾರೆ ಗ್ರಾಮದ ಹಿರಿಯರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 