ಸಂಬರಗಿ: ಕೆರೆಯ ಹುಳ ಎತ್ತುವ ಕಾಮಗಾರಿ ಪ್ರಾರಂಭ
ಲೋಕದರ್ಶನ ವರದಿ
ಸಂಬರಗಿ 13: ತಾಂವಶಿ ಕಲ್ಲೂತಿ ರಸ್ತೆಯ ಬದಿಗೆ ಇರುವ ಕೆರೆಯ ಹುಳ ತುಂಬುವ ಉದ್ಯೋಗ ಖಾತ್ರಿ ಯೊಜನೆಯ ಕಾಮಗಾರಿ ಪ್ರಾರಂಭವಿದ್ದು ಸುಮಾರು 20 ಜನ ಕೆಲಸ ನಿರ್ವಹಿಸುತ್ತಿದ್ದಾರೆ ಕೆರೆ ಹುಳ ಎತ್ತುವದರಿಂದ ಮಳೆಗಾಲದಲ್ಲಿ ನೀರು ಸಂಗ್ರಹವಾಗಿ ರೈತರಿಗೆ ಅನುಕೂಲವಾಗುತ್ತದೆ.
ಬರಗಾಲಕ್ಕೆ ತುತ್ತಾಗಿ ಬಳಲುತ್ತಿರುವ ಗಡಿ ಭಾಗದ 33 ಗ್ರಾಮದಲ್ಲಿ ಕೂಲಿಗಾರರು ಮಹಾರಾಷ್ಟ್ರಕ್ಕೆ ಗೂಳೆ ಹೊಗುತ್ತಿದ್ದಾರೆ. ತಾಲೂಕಾ ಪಂಚಾಯತ ಕಾರ್ಯ ನಿವರ್ಾಹಕ ಅಧಿಕಾರಿಗಳು ರವಿ ಬಂಗಾರೇಪ್ಪಣ್ಣವರ ಪ್ರತಿ ಗ್ರಾಮಕ್ಕೆ ಭೆಟ್ಟಿ ನೀಡಿ ಗ್ರಾಮ ಪಂಚಾಯತ ವತಿಯಿಂದ ಕೂಲಿಗಾರರ ಸವರ್ೇ ಮಾಡಿ ಪ್ರತಿಯೊಬ್ಬ ಕೂಲಿಗಾರರಿಗೆ ಜೋಬ್ ಕಾರ್ಡ ತಯಾರಿಸಿ ಪ್ರತಿ ಗ್ರಾಮಗಲ್ಲಿ ಕೂಲಿಗಾರಿಗೆ ಕೆಲಸ ನೀಡಿ ಗೂಳೆ ಹೋಗುವುದನ್ನು ತಡೆಗಟ್ಟಿಸಿದರು. ಈ ಭಾಗದ ಗ್ರಾಮದಲ್ಲಿ ಎಲ್ಲಾ ಜನರಿಗೆ ಕೆಲಸ ನೀಡಿದ್ದಾರೆ ಅಗ್ರಾಣಿ ನದಿ ಸ್ವಚ್ಛತ್ತಾ ಕಾಮಗಾರಿ, ಬಾಂದಾರ ಹುಳ ಎತ್ತುವುದು, ಕೆರೆ ಹುಳ ಎತ್ತುವುದು ಕಾಮಗಾರಿ ಕೈಗೊಂಡು ರೈತರಿಗೆ ಅನುಕೂಲ ಮಾಡಿದ್ದಾರೆ. ತಾಂವಶಿ ಗ್ರಾಮದ ಉದ್ಯೋಗ ಖಾತ್ರಿ ಕಾಮಗಾರಿಗೆ ಅಥಣಿ ಪುರಸಭೆ ಅಧ್ಯಕ್ಷ ರಾವಸಾಬ ಐಹೊಳೆ, ಸಂಬರಗಿ ಗ್ರಾಮ ಪಂಚಾಯತ ಉಪಾಧ್ಯಕ್ಷೆ ಬಂಗಾರೆವ್ವ ಐಹೊಳೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ಮಾಡಿದರು. ಈ ವೇಳೆ ರಾಜೇಶ ಕುಂಬಾರ, ಆನಂದಾ ಕೋಳಿ, ಪಾಂಡುರಂಗ ಕಾಂಬಳೆ, ಸೇರಿದ ಅನೇಕ ಗಣ್ಯರು ಹಾಜರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 