ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಂಸ್ಥೆಯ ಪದಾಧಿಕಾರಿಗಳ ಕಾರ್ಯ ಶ್ಲಾಘನೀಯ! ಸ್ವಯಂ ಪ್ರೇರಿತ ಸ್ವಚ್ಛತಾ ಕಾರ್ಯ!
The work of the office bearers of the Dr. A.P.J. Abdul Kalam Institute is commendable! Self-motivate
ಮಹಾಲಿಂಗಪುರ 06 : ಪಟ್ಟಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಶೈಕ್ಷಣಿಕ ಹಾಗೂ ಧಾರ್ಮಿಕ ಸೇವಾ ಸಂಸ್ಥೆ ವತಿಯಿಂದ ಗುರುವಾರ 12ನೇ ವಾರ್ಡಿನ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಮುಂಭಾಗ ರಸ್ತೆಯಿಂದ ಸಾರ್ವಜನಿಕ ಶೌಚಾಲಯದ ವರೆಗೆ ಮತ್ತು ರಸ್ತೆ ಬದಿ ಗಿಡ-ಗಂಟಿಗಳಿಂದ ಕೂಡಿ ಜನಸಾಮಾನ್ಯರಿಗೆ ಸಂಚರಿಸಲು ಅಸಾಧ್ಯವಾಗಿತ್ತು ಇದನ್ನು ಕಂಡ ಸಂಸ್ಥೆಯ ಪದಾಧಿಕಾರಿಗಳು ತಮ್ಮ ಎಲ್ಲಾ ಸದಸ್ಯರೊಂದಿಗೆ ರಸ್ತೆಯ ಅಕ್ಕ-ಪಕ್ಕದಲ್ಲಿರುವ ಕಲ್ಲು,ಮುಳ್ಳುಗಳನ್ನು ಸ್ವಚ್ಛತೆ ಮಾಡಿ ಜನಸಾಮಾನ್ಯರಿಗೆ ಸಂಚರಿಸಲು ಯೋಗ್ಯ ವಾಗುವಂತೆ ಸ್ವಚ್ಛತೆ ಮಾಡಿದರು. ಸಂಸ್ಥೆಯ ಅಧ್ಯಕ್ಷ ಡಾ.ಅಜಹರ ಕೋಲಾರ,ಮುನ್ನಾ ಕರಡಿ,ಯುನುಸ ಬೀಳಗಿ,ಭಾಷಾ ಭಿಸ್ತಿ, ಜಬಿವುಲ್ಲಾ ಮುಲ್ಲಾ,ಸೈಯದ ನದಾಫ ,ರಿಯಾಜ್ ಯಾದಗುಡ,ಹ್ಯಾರಿಸ್ ಶಿರೋಳ, ಶಾರುಕ ರೋಣ,ರಫಿಕ ಅಂಬಿ, ಸಮೀರ್ ಅಂಬಿ,ಜಾಕಿರ ಶೇಕ, ಮೈಬೂಬ ಗಡ್ಡಿ, ಶಾಹಿದ್ ಕರಡಿ,ಫಕ್ರುದ್ದೀನ ಅನ್ಸಾರಿ, ಇಸ್ಮಾಯಿಲ ಮುಲ್ಲಾ ಸೇರಿದಂತೆ ಅನೇಕ ಯುವಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 