ಮನೆಯ ಬೀಗ ಮುರಿದು ಕಳ್ಳತನ
Theft by breaking the lock of the house
ಲೋಕದರ್ಶನ ವರದಿ
ಜಮಖಂಡಿ 31: ನಗರದ ರುದ್ರಸ್ವಾಮಿ ಪೇಠದಲ್ಲಿ ತಡರಾತ್ರಿಯಲ್ಲಿ ಕಳ್ಳರ ಗ್ಯಾಂಗ್ ಮನೆಯ ಬೀಗವನ್ನು ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ರುದ್ರಸ್ವಾಮಿ ಪೇಠ ಗಲ್ಲಿಯಲ್ಲಿ ಕಳ್ಳರ ಗ್ಯಾಂಗ್ ಒಟ್ಟಿಗೆ ಬಂದು. ಅಲ್ಲಿಂದ ಬೇರೆ-ಬೇರೆ ಕಡೆಗಳಲ್ಲಿ ತಿರುಗಾಡಿದ್ದು. ನಂತರ ಒಟ್ಟಿಗೆ ಸೇರಿಕೊಂಡು ಮನೆ ಬೀಗವನ್ನು ಮುರಿದ್ದು ಕಳ್ಳತನವನ್ನು ಮಾಡಿದ್ದಾರೆ ಎಂದು ಸ್ಥಳಿಯರು ತಿಳಿಸಿದ್ದಾರೆ.
ಕಳ್ಳರಲ್ಲಿ ಒಬ್ಬನು ಕೆಂಪು ಬಣ್ಣದ ಟೀರ್ಶಟ್. ತಲೆಗೆ ಕಪ್ಪು ಬಣ್ಣದ ಕ್ಯಾಫ್ ಧರಿಸಿದ್ದು. ಮೊತ್ತೊಬ್ಬನು ಬಿಳಿ ಬಣ್ಣದ ಶರ್ಟ ಧರಿಕೊಂಡು ತಲೆಗೆ ಮಂಕಿ ಕ್ಯಾಫ್ ಹಾಕಿಕೊಂಡು. ಮೈಮೇಲೆ ಶಾಲು ಹೊದಿಕೆಯನ್ನು ಹಾಕಿಕೊಂಡಿದ್ದು. ಕೈಯಲ್ಲಿ ಚೀಲವನ್ನು ಹಿಡಿದುಕೊಂಡು ಹೋಗುವ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಚಿತ್ರೀಕರಣಗೊಂಡಿರುತ್ತವೆ.
ಮನೆ ಕಳ್ಳತನವಾದ ಕುಟುಂಬಸ್ಥರು ಶಹರ ಪೋಲಿಸ್ ಠಾಣೆಗೆ ದೂರನ್ನು ಸಲಿಸಿದಾರೆಂದು ಮಾಹಿತಿ ತಿಳಿದು ಬಂದಿರುತ್ತದೆ. ರುದ್ರಸ್ವಾಮಿ ಪೇಠದ ಗಲ್ಲಿಯ ಜನರು ಭಯಬೀತಗೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 