ಪೊಲೀಸ ಠಾಣೆ ಪಕ್ಕದಲ್ಲಿ ಕಳ್ಳರ ಕೈ-ಚಳಕ
Theft next to police station
ಕಾಗವಾಡ, 25 : ಪೋಲಿಸ್ ಠಾಣೆ ಪಕ್ಕದಲ್ಲಿಯೇ ಕೂಗಳತೆಯ ದೂರದಲ್ಲಿ ಮರಿಮಹಾರಾಜರ ಮಠದ ಹುಂಡಿಯನ್ನು ಕಳ್ಳರು ಕದ್ದಿರುವ ಘಟನೆ ಮಂಗಳವಾರ ದಿ. 14 ರಂದು ತಡರಾತ್ರಿ ಸಂಭವಿಸಿದೆ.
ಪಟ್ಟಣದ ಚೆನ್ನಮ್ಮ ಸರ್ಕಲ್ ವೃತ್ತದಲ್ಲಿರುವ ಸದ್ಗುರು ಮರಿಮಹಾರಾಜರ ಮಠದಲ್ಲಿದ್ದ ಹುಂಡಿಗೆ ಕಣ್ಣ ಹಾಕಿದ ಖದೀಮರು, ಸಿಸಿಟಿವ್ಹಿ ಕ್ಯಾಮರಾ ಇದ್ದರೂ ಹಾರ್ಡಡಿಸ್ಕ್ ಸಹಿತ ಎತ್ತಿಕೊಂಡು ಹೋಗಿ ತಮ್ಮ ಕೈ ಚಳಕ ತೋರಿಸಿದ್ದಾರೆ. ಈ ಘಟನೆ ಕಾಗವಾಡ ಪೊಲೀಸ್ರಿಗೆ ಮೂಜುಗೂರಕ್ಕೆ ಕಾರಣವಾಗಿದೆ.
ನಿನ್ನೆ ತಡ ರಾತ್ರೀ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರೀಶೀಲನೆ ನಡೆಸಿದ್ದು, ಸ್ವಾನ ದಳದಿಂದ ಕಾರ್ಯಾಚರಣೆ ಚುರುಕುಗೊಂಡಿದೆ. ಈ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 