ನಗದು,ಬಂಗಾರದ ಆಭರಣ ಕಳ್ಳತನ
ಶಿಗ್ಗಾವಿ 27: ಪಟ್ಟಣದ ಬಸವನಗರದ ರಾಣಿ ಚನ್ನಮ್ಮ ಲೇಔಟ್ನ ಮನೆಗಳಲ್ಲಿದ್ದ ನಗದು ಮತ್ತು ಬಂಗಾರದ ಆಭರಣ ಸೇರಿ ಲಕ್ಷಾಂತರ ರೂ. ಕಳ್ಳತನವಾದ ಘಟನೆ ಮಂಗಳವಾರ ಸಂಜೆ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ.
ಬಸವನಗರದ ಅಣ್ಣಪ್ಪ ಶೇರೆವಾಡ ಮತ್ತು ಅವರ ಸೊಸೆಯ ಮನೆಯ ಬಾಗಿಲದ ಚೀಲಕ ಮುರಿದು ಅಲ್ಮೇರಾ ದಲ್ಲಿದ್ದ ಒಟ್ಟು 1.20ಲಕ್ಷ ರೂ. ಮೊತ್ತದ ಬಂಗಾರದ ಆಭರಣ ಮತ್ತು 1.67 ಲಕ್ಷ ರೂ. ನಗದನ್ನು ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಈ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 